ರೈತರ ಸಂಕಷ್ಟ ತಪ್ಪಿಸಲು ನೀರಾವರಿ ಸಭೆ ಅಗತ್ಯ; ಶಾಸಕ ಆರ್ವಿಎನ್
ಸುರಪುರ ಟೈಮ್ಸ್ ವಾರ್ತೆ ಸುರಪುರ: 2025-26 ನೇ ಸಾಲಿನ ಹಿಂಗಾರು ಹಂಗಾಮಿಗೆ ರೈತರ ಜಮೀನುಗಳಿಗೆ ಕಾಲುವೆ ಮುಖಾಂತರ ನೀರು ಪೂರೈಸಲು ನೀರಾವರಿ ಸಲಹಾ ಸಮಿತಿಯ ಸಭೆಯನ್ನು ಕರೆಯಬೇಕು ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ
Read MoreJune 27, 2026
ಸುರಪುರ ಟೈಮ್ಸ್ ವಾರ್ತೆ ಸುರಪುರ: 2025-26 ನೇ ಸಾಲಿನ ಹಿಂಗಾರು ಹಂಗಾಮಿಗೆ ರೈತರ ಜಮೀನುಗಳಿಗೆ ಕಾಲುವೆ ಮುಖಾಂತರ ನೀರು ಪೂರೈಸಲು ನೀರಾವರಿ ಸಲಹಾ ಸಮಿತಿಯ ಸಭೆಯನ್ನು ಕರೆಯಬೇಕು ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ : ನಗರದ ಶೆಟ್ಟಿ ಓಣಿಯಲ್ಲಿರುವ ಶ್ರೀ ಶರಣಬಸವೇಶ್ವರ ದೇವಸ್ಥಾನದ ರಥೋತ್ಸವವು ಯುಗಾದಿ ಪಾಡ್ಯ ದಿನವಾದ ಗುರುವಾರ ಸಂಜೆ ಶ್ರದ್ಧಾ-ಭಕ್ತಿಯೊಂದಿಗೆ ಅದ್ಧೂರಿಯಾಗಿ ಜರುಗಿತು.ರಥೋತ್ಸವದ ನಿಮಿತ್ತ ಬೆಳಿಗ್ಗೆ ದೇವಸ್ಥಾನದಲ್ಲಿ ಶರಣಬಸವೇಶ್ವರ ಮೂರ್ತಿಗೆ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ,: ತಾಲೂಕಿನ ತಳವಾರಗೇರಾ ಗ್ರಾಮದ ವೀರ ತಪಸ್ಸಿ ಚನ್ನವೀರ ಶಿವಾಚಾರ್ಯ ಬೃಹನ್ಮಠದಲ್ಲಿ ನಡೆದ 18ನೇ ವರ್ಷದ ಜಾತ್ರಾ ಮಹೋತ್ಸವವು ಭಕ್ತರ ಅಪಾರ ಶ್ರದ್ಧಾ-ಭಕ್ತಿಯ ನಡುವೆ ಸಂಭ್ರಮ ಸಡಗರದಿಂದ ನೆರವೇರಿತು.ಜಾತ್ರೆಯ ಅಂಗವಾಗಿ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ: ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರಾದ ಗುಣರಂಜನಶೆಟ್ಟಿ ಅವರ ಜನ್ಮದಿನವನ್ನು ಶುಕ್ರವಾರ ನಗರದ ವಿವಿಧ ಕಡೆಗಳಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.ಜಿಲ್ಲಾ ಸಮಿತಿ ಅಧ್ಯಕ್ಷ ರವಿಕುಮಾರ ನಾಯಕ ಭೈರಿಮರಡಿ ಅವರ ನೇತೃತ್ವದಲ್ಲಿ
Read Moreಸುರಪುರ ಟೈಮ್ಸ್ ವಾರ್ತೆ ಹುಣಸಗಿ: ಯಾದಗಿರಿ ಜಿಲ್ಲೆಯ ಹುಣಸಗಿ ಸಮೀಪದ ಚನ್ನೂರು ಗ್ರಾಮದ ಗದ್ದೆಯಲ್ಲಿ ಭಾರೀ ಗಾತ್ರದ ಮೊಸಳೆ ಪ್ರತ್ಯಕ್ಷವಾದ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯ ರೈತರಲ್ಲಿ ಆತಂಕ ಸೃಷ್ಟಿಸಿದೆ.ಗದ್ದೆಗೆ ತೆರಳಿದ್ದ ರೈತರು ನೀರಿನ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್, ಸುರಪುರ ವತಿಯಿಂದ 2025-26ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ (NSS) ಅಡಿಯಲ್ಲಿ “ವಾರ್ಷಿಕ ವಿಶೇಷ ಶಿಬಿರ 2025-26”
Read Moreಸುರಪುರ ಟೈಮ್ಸ್ ವಾರ್ತೆ ದೇವಸೂಗೂರು : ಸುಕ್ಷೇತ್ರ ದೇವಸೂಗೂರಿನ ಆರಾಧ್ಯ ದೈವವಾದ ಶ್ರೀ ಸೂಗುರೇಶ್ವರ ಸ್ವಾಮಿಯ ಜೋಡು ರಥಗಳಿಗೆ ನಿರ್ಮಾಣಗೊಳ್ಳಲಿರುವ ತೇರಿನ ಮನೆಯ ಶಂಕುಸ್ಥಾಪನೆ ಕಾರ್ಯಕ್ರಮವು ಇಂದು ಭಕ್ತಿಭಾವದಿಂದ ನೆರವೇರಿಸಲಾಯಿತು.ಸುಮಾರು 20 ಲಕ್ಷ ರೂಪಾಯಿಗಳಿಗಿಂತ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ: ನೂತನ ಸಂವತ್ಸರದ ಆಗಮನವನ್ನು ಆಚರಿಸುವ ಪವಿತ್ರ ಯುಗಾದಿ ಹಬ್ಬದ ನಿಮಿತ್ತ ಸುರಪುರ ಟೈಮ್ಸ್ ಪತ್ರಿಕೆಯ ವತಿಯಿಂದ ಎಲ್ಲಾ ಓದುಗರಿಗೆ, ಸಾರ್ವಜನಿಕರಿಗೆ ಹಾಗೂ ಜಿಲ್ಲೆಯ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಲಾಗಿದೆ.ಯುಗಾದಿ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುರಪುರ ತಾಲೂಕಿನ ಗೋಡಿಹಾಳ ಗ್ರಾಮದಲ್ಲಿ ಜಾನುವಾರು ಆರೋಗ್ಯ ಶಿಬಿರವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಗ್ರಾಮೀಣ ರೈತರ ಹಿತದೃಷ್ಟಿಯಿಂದ ಆಯೋಜಿಸಲಾದ ಈ ಶಿಬಿರಕ್ಕೆ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುರಪುರ ತಾಲೂಕಿನ ಗೋಡಿಹಾಳ ಗ್ರಾಮದಲ್ಲಿ ಜಾನುವಾರು ಆರೋಗ್ಯ ಶಿಬಿರವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಗ್ರಾಮೀಣ ರೈತರ ಹಿತದೃಷ್ಟಿಯಿಂದ ಆಯೋಜಿಸಲಾದ ಈ ಶಿಬಿರಕ್ಕೆ
Read More