ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಕೊಡೇಕಲ್:ಎಡದಂಡೆ ಕಾಲುವೆಗೆ ಏಪ್ರೀಲ್ ೧೫ ರವರೆಗೆ ನೀರು ಹರಿಸುವ ಮೂಲಕ ರೈತರ ಹಿತ ಕಾಪಾಡಬೇಕು ಎಂದು ಶ್ರೀ ಬಸವೇಶ್ವರ ವಿತರಣಾ ಕಾಲುವೆಗಳ ನೀರು ಬಳಕೆದಾರ ಸಹಕಾರ ಸಂಘಗಳ ಮಹಾಮಂಡಳದ ಕೊಡೇಕಲ್
ಸುರಪುರ ಟೈಮ್ಸ್ ವಾರ್ತೆ ಸುರಪುರ ;ರಸ್ತೆಯಲ್ಲಿ ಸಂಚರಿಸುವಾಗ ಸಂಚಾರಿ ನಿಯಮಗಳನ್ನು ಪಾಲಿಸದೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಸಾವು ನೋವುಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಅದರಲ್ಲಿ ವಿಶೇಷವಾಗಿ ಅಪಘಾತಗಳಲ್ಲಿ ಮಕ್ಕಳ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು ವಾಹನ ಚಲಾಯಿಸುವಾಗ
ಸುರಪುರ ಟೈಮ್ಸ್ ವಾರ್ತೆ ಸುರಪುರ; ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸುಕ್ಷೇತ್ರ ದಕ್ಷಿಣ ಕಾಶಿ ತಿಂಥಣಿಯ ಶ್ರೀ ಜಗದ್ಗುರು ಮೌನೇಶ್ವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಭಕ್ತರಿಂದ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾದ ಹಣ ಎಣಿಕೆ ಕಾರ್ಯ
ಸುರಪುರ ಟೈಮ್ಸ್ ವಾರ್ತೆ ಸುರಪುರ ; ಕನ್ನಡದ ಪ್ರಥಮ ವಚನಕಾರ್ತಿ, ಕವಯತ್ರಿ ಶಿವಶರಣೆ ಅಕ್ಕಮಹಾದೇವಿ ಬಸವಾದಿ ಶರಣರ ಚಳವಳಿ, ಸಾಮಾಜಿಕ, ಆಧ್ಯಾತ್ಮಿಕ, ಸಾಹಿತ್ಯ ಕ್ಷೇತ್ರದ ಅತ್ಯಂತ ವಿಶಿಷ್ಟ ಅದ್ಭುತ ಬೆಳಕಾಗಿ ಮಹಿಳಾ ಜಗತ್ತಿಗೆ ಅಕ್ಕ
ಸುರಪುರ ಟೈಮ್ಸ್ ವಾರ್ತೆಸುರಪುರ: ಈ ಕಲಿಯುಗದಲ್ಲಿ ಯಾವುದೇ ಯಜ್ಞ ಯಾಗಾದಿಗಳು ಬೇಕಾಗಿಲ್ಲ. ಭಗವಂತನ ನಾಮ ಸ್ಮರಣೆವೊಂದೇ ಮಾಡಿದರೆ ಸಾಕು ಪುಣ್ಯ ಲಭಿಸುತ್ತದೆ ಎಂದು ದಾಸ ಸಾಹಿತ್ಯ ಪ್ರಾಜೆಕ್ಟ್ನ ವಲಯ ಪ್ರಮುಖರಾದ ಶ್ರೀನಿವಾಸಚಾರ್ಯ ಪದಕಿ ಹೇಳಿದರು.
ಸುರಪುರ ಟೈಮ್ಸ್ ವಾರ್ತೆ ಹುಣಸಗಿ ;ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಹಗರಟಗಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ವತಿಯಿಂದ ಹಗರಟಗಿ ಗ್ರಾಮದಲ್ಲಿ ತೊಗರಿ ಖರೀದಿ ಕೇಂದ್ರಕ್ಕೆ ಚಾಲನೆ ಮಾಡಲಾಯಿತು.ಹಗರಟಗಿ,ಬೂದಿಹಾಳ, ಕರೆಕಲ್ಲ ಹೊರಹಟ್ಟಿ
ಸುರಪುರ ಟೈಮ್ಸ್ ವಾರ್ತೆ ಸುರಪುರ; ಯೇಸುಕ್ರಿಸ್ತರ ಕಷ್ಟಗಳ ಕಾಲವನ್ನು ಸ್ಮರಿಸುವ 40 ದಿನ ತಪಸ್ಸು ಕಾಲ ಬುಧವಾರದಿಂದ ಆರಂಭ ಗೊಂಡಿದ್ದು, ತಪಸ್ಸು ಕಾಲದ ಆರಂಭದ ದಿನವನ್ನು ವಿಭೂತಿ(ಬೂದಿ) ಬುಧವಾರ(ಆ್ಯಶ್ ವೆಡ್ನೆಸ್ ಡೇ)ವಾಗಿ ಆಚರಿಸಲಾಗುತ್ತದೆ ಎಂದು ಜಿಲ್ಲಾ
ಸುರಪುರ ಟೈಮ್ಸ್ ವಾರ್ತೆ ಸುರಪುರ : ದೇಶದ ಸ್ವಾತಂತ್ರö್ಯ ಸಂಗ್ರಾಮದಲ್ಲಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಕ್ರಾಂತಿಯ ಕಿಚ್ಚು ಹೊತ್ತಿಸಿದ ಅಪ್ರತಿಮ ವೀರರ, ಶೂರರ ಸಂಸ್ಥಾನವಾಗಿರುವ ಸುರಪುರ ಸಂಸ್ಥಾನ ನಮ್ಮ ಹೆಮ್ಮೆ ಎಂದು ಶಾಸಕ ರಾಜಾ
ಸುರಪುರ ಟೈಮ್ಸ್ ವಾರ್ತೆ ಸುರಪುರ;ಅಂತರಂಗದಲ್ಲಿ ಪ್ರೀತಿ, ದಯೆ, ವಿಶ್ವಾಸ, ಕೃತಜ್ಞತೆ ಹಾಗೂ ಮಾನವೀಯತೆ ಮೌಲ್ಯಗಳು ಬೆಳೆಯಬೇಕಾದರೆ ಮಹಾತ್ಮರ ಜೀವನ ಚರಿತ್ರೆಯನ್ನು ಅರಿಯಬೇಕು. ಇಂಥ ಚರಿತ್ರೆಗಳು ನಮ್ಮ ಬದುಕಿಗೆ ದಾರಿದೀಪವಿದ್ದಂತೆ’ ಎಂದು ಶ್ರೀ ಬಸವೇಶ್ವರ ಪತ್ತಿನ
ಸುರಪುರ ಟೈಮ್ಸ್ ವಾರ್ತೆ ಸುರಪುರ:ಸಂಗೀತಕ್ಕೆ ಶತಮಾನಗಳ ಇತಿಹಾಸವಿದೆ. ಸಂಗೀತಕ್ಕೆ ಕ್ಷೇತ್ರಕ್ಕೆ ಹಲವು ಮಹನೀಯರ ಕೊಡುಗೆ ಅಪಾರ. ಈ ಸಾಲಿನಲ್ಲಿ ಗದಗನ ವೀರೇಶ್ವರ ಪುಣ್ಯಾಶ್ರಮದ ಸ್ಥಾಪನೆಗೆ ಹಾನಗಲ್ ಕುಮಾರಸ್ವಾಮಿಗಳು, ಪಂಡಿತ ಪಂಚಾಕ್ಷರಿ ಗವಾಯಿಗಳು ಹಾಗೂ ಪುಟ್ಟರಾಜ