ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಸುರಪುರ:ದೀಪಾವಳಿ ಹಬ್ಬದ ಅಂಗವಾಗಿ ನಗರದಲ್ಲಿ ಸೇರಿದಂತೆ ತಾಲೂಕಿನಾದ್ಯಂತ ಮಂಗಳವಾರ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆ ಮಾಡಿ,ಅಂಗಡಿ, ಮುಂಗಟ್ಟು ಹಾಗೂ ಮನೆಗಳಲ್ಲಿ ಧನಲಕ್ಷ್ಮಿ ದೇವಿ ಆರಾಧನೆ ಅತ್ಯಂತ ಸಂಭ್ರಮದಿಂದ ನಡೆಯಿತು.
ಸುರಪುರ ಟೈಮ್ಸ್ ವಾರ್ತೆ ಸುರಪುರ: ಸಮಸ್ತ ನಾಡು ಬಂಧುಗಳಿಗೆ ಹಾಗೂ ಸುರಪುರ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಕತ್ತಲಿನಿಂದ ಬೆಳಕಿನ ಹಾದಿ ತೋರುವ ಈ ಹಬ್ಬವು ಸಮಾಜವನ್ನು ಬಾಧಿಸುತ್ತಿರುವ ದ್ವೇಷ, ಹಿಂಸೆ, ಅಸತ್ಯ,
ಸುರಪುರ ಟೈಮ್ಸ್ ವಾರ್ತೆ ಸುರಪುರ : ತಾಲೂಕಿನ ಆಲ್ದಾಳ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಯೋಜನೆ ಅವ್ಯವಹಾರ ನಡೆದಿದ್ದು, ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸೇನೆ ಮುಖಂಡರು
ಸುರಪುರ ಟೈಮ್ಸ್ ವಾರ್ತೆ ಸುರಪುರ:ಕಲಬುರಗಿ ವಿಭಾಗ ಮಟ್ಟದ 14/17 ವಯೋಮಿತಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಬಾಲಕ-ಬಾಲಕಿಯರ ಖೋಖೋ ಕ್ರೀಡಾಕೂಟ ಯಶಸ್ವಿಗೆ ಹರ್ಷ ವ್ಯಕ್ತವಾಗಿದೆ. ವಿಭಾಗ ಮಟ್ಟದಂತಹ ದೊಡ್ಡ ಮಟ್ಟದ ಕ್ರೀಡಾಕೂಟ ಸುರಪುರ ನಗರದಲ್ಲಿ ಆಯೋಜಿಸಿ
ಸುರಪುರ ಟೈಮ್ಸ್ ವಾರ್ತೆ ಸುರಪುರ:ವೀರ ರಾಣಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಅವರ ಆದರ್ಶಗಳನ್ನು ಸಮಾಜಕ್ಕೆ ತಿಳಿಸುವ ಕೆಲಸಕ್ಕೆ ಎಲ್ಲರೂ ಮುಂದಾಗೋಣ ಎಂದು ಗ್ರೇಡ್-2 ತಹಸೀಲ್ದಾರ್ ಮಲ್ಲಯ್ಯ ದಂಡು ಹೇಳಿದರು.
ಸುರಪುರ ಟೈಮ್ಸ್ ವಾರ್ತೆ ಸುರಪುರ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಯಾರೂ ಹೊರಗೆ ಉಳಿಯದಂತೆ ಸಮೀಕ್ಷೆದಾರರು ಶ್ರಮಿಸಬೇಕು’ ಎಂದು ಜಿಲ್ಲಾಧಿಕಾರಿ ಭೋಯಾರ್ ಹರ್ಷಲ್ ನಾರಾಯಣರಾವ್ ಸೂಚಿಸಿದರು.ನಗರದ ಹಸನಾಪುರ ವಾರ್ಡ್ ಅಂಗನವಾಡಿ ಕೇಂದ್ರಕ್ಕೆ ಶನಿವಾರ ಭೇಟಿ
ಮಾದಕ ವ್ಯಸನ ಮುಕ್ತ ಸುಸ್ಥಿರ ಸಮಾಜ ನಿಮಾರ್ಣ ಗುರಿಯುವಜನರಲ್ಲಿ ಮಾದಕ ದ್ರವ್ಯ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಾದಕ ವ್ಯಸನ ಮುಕ್ತ
ಸುರಪುರ ಟೈಮ್ಸ್ ವಾರ್ತೆ ಸುರಪುರ : ನಾವೆಲ್ಲರೂ ಬರೀ ನವೆಂಬರ್ ತಿಂಗಳಲ್ಲಿ ಕನ್ನಡಿಗರಾಗದೆ, ನಾವು ಪ್ರತಿನಿತ್ಯವೂ ಕನ್ನಡಿಗರಾಗಬೇಕು. ಪ್ರತಿಯೊಂದು ಕ್ಷೇತ್ರದಲ್ಲೂ ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ನಮ್ಮ ನಾಡು ನುಡಿಯನ್ನು, ಕಲೆ, ಸಂಸ್ಕೃತಿಯನ್ನು
ಸುರಪುರ ಟೈಮ್ಸ್ ವಾರ್ತೆ ಸುರಪುರ : ಪಾಠ ಎಷ್ಟು ಮುಖ್ಯವೋ ಅದೇ ರೀತಿ ಆಟವೂ ಮುಖ್ಯ. ಕ್ರೀಡೆಯಲ್ಲಿ ರಾಜ್ಯ, ರಾಷ್ಟ ಮತ್ತು ಅಂತರಾಷ್ಟೀಯ ಮಟ್ಟದಲ್ಲಿ ಸಾಧನೆ ಮಾಡಬಹುದಾಗಿದೆ. ಉತ್ತಮ ಕ್ರೀಡಾಪಟುಗಳಾಗಿ ದೇಶಕ್ಕೆ ರಾಜ್ಯಕ್ಕೆ ಊರಿನ
ಸುರಪುರ ಟೈಮ್ಸ್ ವಾರ್ತೆ ಸುರಪುರ :ಗ್ರಾಮೀಣ ಕ್ರೀಡೆಯಾದ ಖೋ ಖೋ ಇಂದು ರಾಷ್ಟ ಮತ್ತು ಅಂತರಾಷ್ಟೀಯ ಮಟ್ಟದಲ್ಲಿಯೂ ಹೆಚ್ಚು ಜನಪ್ರಿಯತೆ ಗಳಿಸಿದೆ. ಎಲ್ಲ ಶಾಲೆಗಳಲ್ಲಿ ಖೋ ಖೋ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಕ್ರೀಡೆಯಾಗಿದೆ. ಸುರಪುರ ತಾಲೂಕು