ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಸುರಪುರ :ಕಳೆದ ಐದಾರು ದಿನಗಳಿಂದ ಸತತ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ನಾನಾ ಗ್ರಾಮಗಳಲ್ಲಿ ಬಿತ್ತನೆ ಮಾಡಿರುವ ನೂರಾರು ಎಕರೆ ಭತ್ತ ಹಾನಿಯಾಗಿದೆ.ಮಾರುಕಟ್ಟೆಯಲ್ಲೂ ಭತ್ತದ ಬೆಲೆ ಇಳಿಕೆ ಕಂಡಿದ್ದರಿಂದ ರೈತರು ಎದುರಿಸಬೇಕಾದ
ಸುರಪುರ ಟೈಮ್ಸ್ ವಾರ್ತೆ ಸುರಪುರ :ನಗರದ ಪ್ರವಾಸಿ ಮಂದಿರ ಟೇಲರ್ ಮಂಜಿಲ್ನಲ್ಲಿ ಗಂಗಾಧರ ನಾಯಕ ತಿಂಥಣಿ ಅವರ ಅಧ್ಯಕ್ಷತೆಯಲ್ಲಿ ಸುರಪುರ ತಾಲೂಕು ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ಸಭೆ ಜರುಗಿ ನೌಕರರ ಸಂಘಕ್ಕೆ ಪದಾಧಿಕಾರಿಗಳ
ಸುರಪುರ ಟೈಮ್ಸ್ ವಾರ್ತೆ ಸುರಪುರ :ನಗರದ ಪ್ರವಾಸಿ ಮಂದಿರ ಟೇಲರ್ ಮಂಜಿಲ್ನಲ್ಲಿ ಗಂಗಾಧರ ನಾಯಕ ತಿಂಥಣಿ ಅವರ ಅಧ್ಯಕ್ಷತೆಯಲ್ಲಿ ಸುರಪುರ ತಾಲೂಕು ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ಸಭೆ ಜರುಗಿ ನೌಕರರ ಸಂಘಕ್ಕೆ ಪದಾಧಿಕಾರಿಗಳ
ಸುರಪುರ ಟೈಮ್ಸ್ ವಾರ್ತೆ ಸುರಪುರ: 2018ರ ಚುನಾವಣೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದಿಂದ ಸುಮಾರು 22 ಸಾವಿರಕ್ಕೂ ಹೆಚ್ಚು ನಕಲಿ ಮತದಾರರು ಸೇರ್ಪಡೆಯಾಗಿದ್ದವು. ಇದರಲ್ಲಿ ಅಪ್ರಾಪ್ತ ಮತದಾರರು, ಬೇರೆ ಜಿಲ್ಲೆಯ ಮತದಾರರು, ಒಬ್ಬನೇ ಮತದಾರರ ಆರು
ಸುರಪುರ ಟೈಮ್ಸ್ ವಾರ್ತೆ ಸುರಪುರ :ತಾಲೂಕಿನ ಸುಮಾರು 30ಕ್ಕೂ ಹೆಚ್ಚು ವಿವಿಧ ಇಲಾಖೆಗಳು ಕಾರ್ಯ ನಿರ್ವಹಿಸುತ್ತಿದ್ದು, ಶುಕ್ರವಾರ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆಗೆ ತಾಲೂಕಿನ ಸುಮಾರು 30ಕ್ಕೂ ಹೆಚ್ಚು ಇಲಾಖೆಗಳ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಇಲ್ಲಿಯ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದ ಆವರಣದಲ್ಲಿ ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ಯಾದಗಿರ ಜಿಲ್ಲಾ ಘಟಕದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಭಗವಾನ ಶ್ರೀ ಧನ್ವಂತರಿ ಜಯಂತ್ಯುತ್ಸವ
ಸುರಪುರ ಟೈಮ್ಸ್ ವಾರ್ತೆ ಗುರುಮಠಕಲ್: ಪಟ್ಟಣದ ಮುಖ್ಯ ರಸ್ತೆಯಲ್ಲಿನ ಲಕ್ಷ್ಮೀ ಟ್ರೇಡಿಂಗ್ ಕಿರಾಣಿ ಅಂಗಡಿ ಬುಧವಾರ ಮಧ್ಯರಾತ್ರಿ ಸುಮಾರಿಗೆ ವಿದ್ತುತ್ ಶಾರ್ಟಗ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ ಕಾರಣ ಸಂಪೂರ್ಣ ಅಂಗಡಿ ಬೆಂಕಿಗಾಹುತಿಯಾಗಿ
ಸುರಪುರ ಟೈಮ್ಸ್ ವಾರ್ತೆ ಸುರಪುರ:‘ಗೋಮಾತೆ ನಮ್ಮೆಲ್ಲರ ಆರಾಧ್ಯ ದೇವತೆ. ಗೋವಿನ ಪ್ರತಿಯೊಂದು ಅಂಗದಲ್ಲಿ ದೇವತೆಗಳಿದ್ದಾರೆ. ಪುರಾಣದ ಪ್ರಕಾರ ಕೋಟ್ಯಂತರ ದೇವತೆಗಳು ಗೋವಿನಲ್ಲಿ ಅಂತರ್ಗತರಾಗಿದ್ದಾರೆ’ ಎಂದು ಮೌನೇಶ್ವರ ದೇವಸ್ಥಾನದ ಅರ್ಚಕ ಮೌನೇಶ್ವರ ಸ್ವಾಮೀಜಿ ಹೇಳಿದರು. ತಾಲ್ಲೂಕಿನ
ಸುರಪುರ ಟೈಮ್ಸ್ ವಾರ್ತೆ ಸುರಪುರ:ಅ. 26 ರಂದು ನಗರದ ದರಬಾರ ಶಾಲೆಯಲ್ಲಿ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ನಿವೃತ್ತ ನೌಕರರ 18ನೇ ತಾಲ್ಲೂಕು ಸಮ್ಮೇಳನ ಏರ್ಪಡಿಸಿದೆ.ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ ಉದ್ಘಾಟಿಸುವರು. ನಿವೃತ್ತ
ಸುರಪುರ ಟೈಮ್ಸ್ ವಾರ್ತೆ ಸುರಪುರ: ಗ್ರಾಮಗಳಲ್ಲಿ ಯಾವುದೇ ಸತ್ಕಾರ್ಯಗಳು ಪೂರ್ಣಗೊಳ್ಳಬೇಕಾದರೆ ಗ್ರಾಮಸ್ಥರ ಸಹಾಯ, ಸಹಕಾರದ ಜೊತೆಗೆ ನಾವೆಲ್ಲರೂ ಒಂದೇ ಭಾವನೆಯಿಂದ ಒಗ್ಗಟ್ಟಾಗಿ ಕೆಲಸ ಮಾಡಿದರೆ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಅಗತೀರ್ಥ ಹಾಗೂ