ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಸುರಪುರ:-ದೇವರು, ಧರ್ಮದಲ್ಲಿ ನಂಬಿಕೆಯಿರಿಸಿದ ಹೃದಯ ಶ್ರೀಮಂತಿಕೆಯುಳ್ಳ ನಗನೂರು, ಖಾನಾಪುರ ಹಾಗೂ ಸುತ್ತಲಿನ ಗ್ರಾಮದ ಭಕ್ತರ ಸೇವೆ ಮತ್ತು ದಾಸೋಹ ಭಾವನೆ ಶ್ರೇಷ್ಠ ಭಕ್ತಿಯಿಂದ ಕೂಡಿದೆ ಎಂದು ಶ್ರೀ ನಗರೇಶ್ವರ ದೇವಸ್ಥಾನದ
ಸುರಪುರ ಟೈಮ್ಸ್ ವಾರ್ತೆ ಸುರಪುರ:-ಪುರಾಣ ಪ್ರವಚನ ಆಲಿಸುವುದರಿಂದ ಒಳ್ಳೆಯ ವಿಚಾರಗಳು ಮೂಡುತ್ತವೆ. ಭಗವಂತನ, ಶರಣರ, ಮಹಾತ್ಮರ ಜೀವನ ಚರಿತ್ರೆಗಳನ್ನು ಕೇಳುವುದರಿಂದ ವ್ಯಕ್ತಿತ್ವ ಉನ್ನತಿಗೊಳ್ಳುತ್ತದೆ ಎಂದು ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟ ತಾಲ್ಲೂಕಿನ ಬಸವನ ಸಂಗೊಳಗಿಯ ಶ್ರೀ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ ನೆರೆಯ ರಾಷ್ಟ್ರಗಳಲ್ಲಿ ಪೋಲಿಯೊ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ಮುಂಜಾಗ್ರತೆ ಕ್ರಮವಾಗಿ 5 ವರ್ಷದೊಳಗಿನ ಪ್ರತಿಯೋಬ್ಬ ಮಗುವಿಗೂ ಪೋಲಿಯೊ ಹನಿ ನೀಡುವುದು ಅತ್ಯಂತ
ಸುರಪುರ ಟೈಮ್ಸ್ ವಾರ್ತೆ ಸುರಪುರ:ಜಾಲಿಬೆಂಚಿ ಗ್ರಾಮದಲ್ಲಿ ನಡೆಯುತ್ತಿರುವ ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೆ ಪೋಲಿಯೋ ಲಸಿಕೆಯ ಎರಡು ಹನಿ ನೀಡಬೇಕು ಎಂದು ಸರ್ಕಾರಿ ವೈದ್ಯಾಧಿಕಾರಿ ಡಾ. ಬಸವಲಿಂಗಯ್ಯ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಸಂಗೀತ ಸರ್ವರಿಗೂ ಸಂತೋಷ ನೀಡುತ್ತದೆ. ಸಂಗೀತಕ್ಕೆ ಸಮ್ಮೋಹನ ಗೊಳಿಸುವ ಶಕ್ತಿ ಇದೆ. ಸಂಗೀತ ಕಲೆಗೆ ಸಕಲ ಜೀವರಾಶಿಯನ್ನು ಮೋಡಿ ಮಾಡುವ ಶಕ್ತಿಯಿದೆ ಎಂದು ದೇವಾಂಗ ಸಮಾಜದ ಅಧ್ಯಕ್ಷ
ಸುರಪುರ ಟೈಮ್ಸ್ ವಾರ್ತೆ ಸುರಪುರ:-ತಾಲ್ಲೂಕಿನ ನಗನೂರ ಗ್ರಾಮ ಪಂಚಾಯತಿಗೆ ಕ್ರೆಡಿಟ್ ಆಕ್ಸ್ಸ್ ಗ್ರಾಮೀಣ ಲಿಮಿಟೆಡ್ ವತಿಯಿಂದ 15 ಕುರ್ಚಿಗಳು ಮತ್ತು 1 ಅಲಮರಿಯನ್ನು ವಿತರಿಸಿದರು ಉದ್ಘಾಟಿಸಿ ಮಾತನಾಡಿದ ಏರಿಯಾ ವ್ಯವಸ್ಥಾಪಕ ನಾಗರಾಜ ಕಾಜಗಾರ್, ನಮ್ಮ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಮಕ್ಕಳಲ್ಲಿ ಸುಪ್ತವಾಗಿರುವ ಕಲಾ, ಕೌಶಲ್ಯ ಹಾಗೂ ಭವಿಷ್ಯದ ನಾಯಕರು, ಕಲಾವಿದರು, ಚಿಂತಕರು ರೂಪುಗೊಂಡು ಬೆಳಕಿಗೆ ತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದ್ದು, ಮಗುವಿನ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗಿದೆ.
ಸುರಪುರ ಟೈಮ್ಸ್ ವಾರ್ತೆ ಸುರಪುರ : ಹಿರಿಯ ನ್ಯಾಯವಾದಿ ಶರಣಬಸಪ್ಪ ವ್ಹಿ.ನಿಷ್ಠಿ ಅವರು ವಕೀಲ ವೃತ್ತಿಯಲ್ಲಿ 50 ವರ್ಷಗಳನ್ನು ಪೂರೈಸಿ ಸುವರ್ಣ ಸಂಭ್ರಮದಲ್ಲಿದ್ದಾರೆ. ಈ ಸುದೀರ್ಘ ಪ್ರಯಣ ಕೇವಲ ವೃತ್ತಿಯಲ್ಲ ಅದು ನ್ಯಾಯಕ್ಕಾಗಿ ನಡೆಸಿದ
ಸುರಪುರ ಟೈಮ್ಸ್ ವಾರ್ತೆ ಸುರಪುರ;ಸುರಪುರ ವಿಧಾನ ಸಭಾ ಮತಕ್ಷೇತ್ರದ ಶಾಸಕ ರಾಜಾ ವೇಣುಗೋಪಾಲ ನಾಯಕ ಜನ್ಮದಿನದ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಆಚರಣೆ, ಕಾರ್ಯಕ್ರಮ, ಮೆರವಣಿಗೆ ಅಥವಾ ಸಾರ್ವಜನಿಕ ಸಭೆಗಳನ್ನು ಆಯೋಜಿಸಿಲ್ಲ ಎಂದು ಸಂಬಂಧಪಟ್ಟವರು ಸ್ಪಷ್ಟಪಡಿಸಿದ್ದಾರೆ.ಈ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಕಲಬುರಗಿಯ ಡಾ.ಎಸ್.ಎಂ.ಪಂಡಿತ್ ರಂಗ ಮಂದಿರದಲ್ಲಿ ಡಿ.23 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ರೈತ ಸಂಘ-ಹಸಿರು ಸೇನೆ ರಾಜ್ಯ ಕಬ್ಬು ಬೆಳೆಗಾರರ