ಶ್ರೀ ಮಹರ್ಷಿ ವಾಲ್ಮೀಕಿ ಸಂಘದಿಂದ ಗ್ರಂಥಾಲಯ, ಉದ್ಯಾನಕ್ಕೆ ಭೂಮಿ ಮಂಜೂರಿಗೆ ಒತ್ತಾಯ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಶ್ರೀ ಪ್ರಭು ಕಾಲೇಜು ಮೈದಾನದಲ್ಲಿನ ಸರಕಾರಿ ಸರ್ವೆ ನಂಬರ 7/1 ರ ಖಾರೀಜ್ ಖಾತಾ ಭೂಮಿ 6 ಎಕರೆ 15 ಗುಂಟೆ ಇದ್ದು ಸದರಿ ಭೂಮಿಯಲ್ಲಿ ಮಹರ್ಷಿ
Read MoreJune 28, 2026
ಸುರಪುರ ಟೈಮ್ಸ್ ವಾರ್ತೆ ಸುರಪುರ : ಶ್ರೀ ಪ್ರಭು ಕಾಲೇಜು ಮೈದಾನದಲ್ಲಿನ ಸರಕಾರಿ ಸರ್ವೆ ನಂಬರ 7/1 ರ ಖಾರೀಜ್ ಖಾತಾ ಭೂಮಿ 6 ಎಕರೆ 15 ಗುಂಟೆ ಇದ್ದು ಸದರಿ ಭೂಮಿಯಲ್ಲಿ ಮಹರ್ಷಿ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ : ರಾಜ್ಯ ಸರಕಾರ ಅಂಗೀಕರಿಸಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಕಗಳ ಪ್ರತಿಬಂಧಕ ವಿಧೇಯಕವನ್ನು ವಿರೋಧಿಸಿ ನಗರದಲ್ಲಿ ಬುಧವಾರ ಸುರಪುರ ಬಿಜೆಪಿ ಮಂಡಲದ ಮುಖಂಡರು ಮತ್ತು ಕಾರ್ಯಕರ್ತರು ತಹಸೀಲ್ದಾರ್
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ : ಬಾಂಗ್ಲಾ ದೇಶದಲ್ಲಿ ಅಮಾಯಕ ಹಿಂದೂ ಯುವಕನನ್ನು ಮರಕ್ಕೆ ಜೀವಂತವಾಗಿ ನೇತು ಹಾಕಿ ಸುಟ್ಟು ಹಾಕಿರುವ ಅಮಾನವೀಯ ಕೃತ್ಯವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಮುಖಂಡರು,
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ : ಸಮೀಪದ ಹಸನಾಪುರ ತಕ್ಷಶಿಲಾ ಇಂಟರ್ ನ್ಯಾಷನಲ್ ಸೂಲ್ಕ್ನಲ್ಲಿ ಡಿ.28 ರಂದು ಭಾನುವಾರ ಸಂಜೆ 4 ಗಂಟೆಗೆ ತಕ್ಷ ಉತ್ಸವ-2025 ಅದ್ಧೂರಿ ಸಮಾರಂಭ ಏರ್ಪಡಿಸಲಾಗಿದೆ ಎಂದು ತಕ್ಷಶಿಲಾ ಇಂಟರ್
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ :ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಲು ಕನ್ನಡ ಸಂಪದಾ ಪರೀಕ್ಷಾ ಕೈಪಿಡಿ ಬಹಳಷ್ಟು ವರದಾನವಾಗಲಿದೆ ಎಂದು ಶೆಟ್ಟಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಬೂದೆಪ್ಪ ಎನ್ ಶೆಟ್ಟಿ ಹೇಳಿದರು.
Read Moreಸುರಪುರ ಟೈಮ್ಸ್ ವಾರ್ತೆ ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 2025-2028ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಡಿಸೆಂಬರ್ 25ರಂದು ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದರು. ಈ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ;ಜವಾಬ್ದಾರಿಯುತವಾಗಿ ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಜೋಡಿಸುವುದು ಅತ್ಯಗತ್ಯವಾಗಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹನುಮಂತರಾಯ ದೊರೆ ಅಭಿಪ್ರಾಯಪಟ್ಟರು.ಸಮೀಪದ ಚೌಡೇಶ್ವರಿ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ : ಇಲ್ಲಿಯ ಗರುಡಾದ್ರಿ ಕಲಾ ಮಂದಿರದಲ್ಲಿ ಡಿ.26 ಶುಕ್ರವಾರ ಬೆಳಗ್ಗೆ 10 ಗಂಟೆಗೆ ಸುರಪುರ-ಹುಣಸಗಿ ತಾಲೂಕು ಮಟ್ಟದ ವಿಕಲಚೇತನರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ವಿಕಲಚೇತನರ ಹಕ್ಕುಗಳ ಒಕ್ಕೂಟ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ;ಸಮೀಪದ ಬೋನ್ಹಾಳ ಗ್ರಾಮಕ್ಕೆ ನಿಗದಿತ ಸಮಯಕ್ಕೆ ಬಸ್ ಸೌಕರ್ಯ ಇಲ್ಲದಿರುವುದನ್ನು ಖಂಡಿಸಿ,ಗ್ರಾಮದ ವಿದ್ಯಾರ್ಥಿಗಳು ಸೋಮವಾರ ಬಸ್ ನಿಲ್ದಾಣದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು. ಬಸ್ ಸೌಲಭ್ಯ ಕೊರತೆಯಿಂದಾಗಿ ಶಾಲಾ-ಕಾಲೇಜಿಗೆ ತೆರಳಲು ಅಡಚಣೆಯಾಗಿದೆ.
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ :ನಗರದ ಮೆಥೋಡಿಸ್ಟ್ ಸೆಂಟ್ರಲ್ ಚರ್ಚ್ ವತಿಯಿಂದ ಕ್ರಿಸ್ಮಸ್ ಹಬ್ಬದ ಅಂಗವಾಗಿ ಕ್ಯಾರಲ್ಸ್ ಕಾರ್ಯಕ್ರಮವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು. ಮೆಥೋಡಿಸ್ಟ್ ದೇವಾಲಯದಿಂದ ಪ್ರಾರಂಭಗೊಂಡು ನಗರದಲ್ಲಿರುವ ಕ್ರೈಸ್ತರ ಪ್ರತಿಯೊಂದು ಮನೆಗಳಿಗೆ
Read More