ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಸುರಪುರ;ಜೀವನ ಮುಂದುವರಿಯಬೇಕಾದರೆ ಜೀವ ಇರಬೇಕು. ಜೀವ ಇರಬೇಕಾದರೆ ನಾವೆಲ್ಲರೂ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಡಿ.ವೈ.ಎಸ್. ಪಿ. ಜಾವೇದ್ ಇನಾಂದಾರ್ ಹೇಳಿದರು.ನಗರದ ಗಾಂಧಿ ವೃತ್ತದಲ್ಲಿ ಬೈಕ್ ಸವಾರರಿಗೆ ಹೆಲ್ಮೆಟ್
ಸುರಪುರ ಟೈಮ್ಸ್ ವಾರ್ತೆ ಸುರಪುರ:ಹಿಮೋಗ್ಲೋಬಿನ್ ಎಂಬ ಪ್ರೋಟಿನ್ ಕೆಂಪು ರಕ್ತ ಕಣದಲ್ಲಿ ಪತ್ತೆಯಾಗುತ್ತದೆ. ಇದರ ಪ್ರಮಾಣ ಕಡಿಮೆಯಾದರೆ, ರಕ್ತ ಹೀನತೆ ಉಂಟಾಗುತ್ತದೆ. ರಕ್ತದ ಹಿಮೋಗ್ಲೋಬಿನ್ ಗಣನೀಯವಾಗಿ ಕಡಿಮೆಯಾದರೆ, ಇದು ದೈಹಿಕ ಮತ್ತು ಮಾನಸಿಕ ಸಾಮರ್ಥ್ಯದ
ಸುರಪುರ ಟೈಮ್ಸ್ ವಾರ್ತೆ ಸುರಪುರ:ನಗನೂರ ಗ್ರಾಮದ ಆರಾಧ್ಯ ದೈವ ಶ್ರೀ ಸೂಗೂರೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಮಂಗಳವಾರ ಮಹಾ ರಥೋತ್ಸವವು ಸಹಸ್ರಾರು ಭಕ್ತರ ಜಯ ಘೋಷಗಳ ಮಧ್ಯೆ ಸಂಜೆ ಉತ್ಸಾಹದಿಂದ ಅದ್ದೂರಿಯಾಗಿ ನೆರವೇರಿತು.ಸಂಪ್ರದಾಯದಂತೆ ಮುಂಜಾನೆ
ಸುರಪುರ ಟೈಮ್ಸ್ ವಾರ್ತೆ ಕೆಂಭಾವಿ:ಸಮಾಜ ಧರ್ಮದ ದಾರಿಯಲ್ಲಿ ನಡೆಯುವಂತೆ ಮಾರ್ಗದರ್ಶನ ಮಾಡುತ್ತಿರುವ ಮಠಗಳು ಬೆಳೆಯಬೇಕಾದರೆ ಭಕ್ತರ ಔದಾರ್ಯತೆ ಅಗತ್ಯ. ಮಠ ಮಂದಿರಗಳಿಗೆ ಭೌತಿಕ ಆಸ್ತಿಗಿಂದ ಭಕ್ತರೇ ದೊಡ್ಡ ಆಸ್ತಿ ಎಂದು ಷ.ಬ್ರ. ಶ್ರೀ ಸೂಗೂರೇಶ್ವರ
ಸುರಪುರ ಟೈಮ್ಸ್ ವಾರ್ತೆ ಹುಣಸಗಿ : ತಾಲೂಕಿನ ಮಂಜಲಾಪುರಹಳ್ಳಿ ಗ್ರಾಮದ ಯುವಕ ದೇವಪ್ಪ ಅಬ್ಲಿ ಭಾರತೀಯ ಸೇನೆಗೆ ಆಯ್ಕೆಯಾಗಿ ಯುವ ಸಮುದಾಯಕ್ಕೆ ಮಾದರಿಯಾಗಿದ್ದಾನೆ.ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ ಇಂದಲ್ಲ ನಾಳೆ ಫಲ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಕ್ಷೇತ್ರದಲ್ಲಿ ರಾಷ್ಟೀಯ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಡಿ.21 ರಿಂದ 24 ರವರೆಗೆ ಹಮ್ಮಿಕೊಂಡಿದ್ದು ಪೋಲಿಯೋ ಗುರಿ ತಲುಪಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಹಸೀಲ್ದಾರ್ ಎಚ್.ಎ.ಸರಕಾವಸ್
ಸುರಪುರ ಟೈಮ್ಸ್ ವಾರ್ತೆ ಸುರಪುರ: ವ್ಯಾಪಾರಿಗಳು ತೂಕ ಮತ್ತು ಅಳತೆಯಲ್ಲಿ ಮೋಸ ಮಾಡುವುದು ಇಂದು ನೆನ್ನೆಯದ್ದಲ್ಲ. ಇದೇ ಕಾರಣಕ್ಕೆ ‘ವ್ಯಾಪಾರಂ ದ್ರೋಹ ಚಿಂತನಂ’ ಎಂಬ ಗಾದೆ ಮಾತನ್ನು ಎಷ್ಟು ಉಜ್ಜಿದರೂ ಕ್ಲೀಷೆ ಅಂತ ಅನ್ನಿಸುವುದಿಲ್ಲ.
ಸುರಪುರ ಟೈಮ್ಸ್ ವಾರ್ತೆ ಸುರಪುರ:ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಜೀವನ ಜ್ಯೋತಿ ಮತ್ತು ಜೀವನ ಸುರಕ್ಷಾ ವಿಮಾ ಯೋಜನೆ ಗಳನ್ನು ಸದ್ಬಳಸಿಕೊಳ್ಳುವಂತೆ ಕರ್ನಾಟಕ ಗ್ರಾಮೀಣ ಬ್ಯಾಂಕ್. ಮಾಲಗತ್ತಿ ಶಾಖಾ ವ್ಯವಸ್ಥಾಪಕ ವಿನೋದ ಕುಮಾರ ನಾಯಕ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಕಲರ್ಸ ಕನ್ನಡ ಸಿನೆಮಾ ಚಾನಲ್ ನ ಬಾಸ್ ಸೀಜನ್ 12ರ ಸ್ಪರ್ದಿ ಮಲ್ಲಮ್ಮ ಬಾವಿ ರವರನ್ನು ಸುರಪುರ ತಾಲ್ಲೂಕಿನ ಸ್ವಗ್ರಾಮವಾದ ಕನ್ನೆಳ್ಳಿ ಗ್ರಾಮಸ್ಥರು ಎತ್ತಿನ ಬಂಡಿಯಲ್ಲಿ ಅದ್ದೂರಿಯಾಗಿ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಹೊರ ಗುತ್ತಿಗೆ ಆಧಾರದ ಮೇಲೆ ಯಾವುದೇ ತರಬೇತಿ ಕೌಶಲ್ಯ ಕೊರತೆ ಗುಣಮಟ್ಟದ ಸುರಕ್ಷಿತ ಸೇವೆ ಇಲ್ಲದೆ ನೇಮಕಾತಿ ಮಾಡಿಕೊಂಡು ಸುರಕ್ಷಿತ ಸೇವೆ ಒದಗಿಸುವಲ್ಲಿ KKRTCಯು ಸಂಪೂರ್ಣ ವಿಫಲವಾಗಿದೆ