ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಸುರಪುರ: ತಾಲೂಕಿನ 110/33/11 ಕೆ. ವಿ.ದೇವಾಪುರ ಹಾಗೂ ಸುರಪುರ (ಶೋರಾಪುರ) 110/33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರ ಹೋಗುವ ಎಲ್ಲಾ ಮಾರ್ಗಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ
ಸುರಪುರ ಟೈಮ್ಸ್ ವಾರ್ತೆ ಸುರಪುರ:ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಯಶಸ್ವಿಯಾದ ಪ್ರಯುಕ್ತ ದೇಶಭಕ್ತ ನಾಗರಿಕ ಸಮಿತಿ ವತಿಯಿಂದ ನಗರದಲ್ಲಿ ಮೇ. 21ರಂದು ಸಂಜೆ 4ಕ್ಕೆ ಶ್ರೀ ವೇಣು ಗೋಪಾಲಸ್ವಾಮಿ ದೇವಸ್ಥಾನದ ಆವರಣದಿಂದ ಮಹಾತ್ಮ
ಸುರಪುರ ಟೈಮ್ಸ್ ವಾರ್ತೆ ಶಹಾಪುರ :ನಗರದಲ್ಲಿರುವ ಜನಪರ ಕೆಲಸಗಳಿಗೆ ಸ್ಪಂಧಿಸುತ್ತಾ, ಕುಡಿಯುವ ನೀರು ನೈರ್ಮಲ್ಯಗಳಿಗೆ ಹೆಚ್ಚಿನ ಆಧ್ಯತೆ ನೀಡುವದರೊಂದಿಗೆ. ನೀಯಮಗಳ ಪಾಲನೆಡಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಾ, ಅಭಿವೃದ್ಧಿ ಕಾರ್ಯಗಳಿಗೆ ಸದಾ ಸಿದ್ದನಾಗಿ ಜನರ ವಿಶ್ವಾಸಕ್ಕೆ
ಕೆಂಭಾವಿ ಕೃಷ್ಣಾ ಕಾಲುವೆಯಲ್ಲಿ ನೀರು ಕುಡಿಯಲು ತೆರಳಿದ್ದ ಪ್ರಧಾನಿ ಕನ್ನಳ್ಳಿ.(೧೯) ಕರಿಯಪ್ಪ ಹೊನ್ನಮೀಸೆ (೧೯).ಇಬ್ನರೂ ನೀರುಪಾಲು ಹಾಗಿದ್ದಾರೆ.ವಿಜಯಪೂರ ಜಿಲ್ಲೆ ದೇವರಹಿಪ್ಪರಗಿಯ ಕುರಿಗಾಹಿಗಳು .ಕೆಂಭಾವಿ ಸಮೀಪ ಏವೂರ ಗ್ರಾಮದಲ್ಲಿ ಶನಿವಾರ ಮುಂಜಾನೆ ನಡೆದ ಘಟನೆಯಾಗಿದೆ .ಒಟ್ಟು
ಸುರಪುರ ಟೈಮ್ಸ್ ವಾರ್ತೆ ಸುರಪುರ : ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಶ್ರೀ ಗಡ್ಡದರಾಯ ಮುತ್ಯಾನವರ ಜಾತ್ರಾ ಮಹೋತ್ಸವ ನಿಮಿತ್ತ ಶನಿವಾರ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಭವ್ಯ ಪಲ್ಲಕ್ಕಿ ಉತ್ಸವ ಜರುಗಿತು.ಭವ್ಯ ಅಲಾಂಕರದ ಪಲ್ಲಕ್ಕಿ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಸರಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಜತೆಗೆ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು ಪಾಲಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ
ಸುರಪುರ ಟೈಮ್ಸ್ ವಾರ್ತೆ ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಮಕ್ಕಳ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜಿಲ್ಲಾ ಪತ್ರಿಕಾ ಭವನದಲ್ಲಿ ಮೇ 18ರಂದು ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ
ಸುರಪುರ ಟೈಮ್ಸ್ ವಾರ್ತೆ ಸುರಪುರ:ಭಾರತದ ಸರ್ವೋಚ್ಚ ನ್ಯಾಯಾಲಯದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಮೊದಲ ಬೌದ್ಧ ಧರ್ಮಿಯರು ಎಂದು ಹೇಳಲು ಹೆಮ್ಮೆ ಎನ್ನಿಸುತ್ತದೆ ಎಂದು ಮೂಲ ನಿವಾಸಿ
ಸುರಪುರ ಟೈಮ್ಸ್ ವಾರ್ತೆ ಸುರಪುರ: ಕೃಷ್ಣಾ ಅಚ್ಚುಕಟ್ಟು ಪ್ರದೇಶ ಸುರಪುರ ತಾಲೂಕು ಭತ್ತವನ್ನು ಸುಮಾರು 52000 ಹಕ್ಷರ ಪ್ರದೇಶದಲ್ಲಿ ರೈತರು ಬೆಳೆಯುತ್ತಾರೆ ಇಲ್ಲಿನ ರೈತರು ಭತ್ತ ಕೊಯ್ಲಿನ ನಂತರ ಉಳಿದ ಕೊಲಿಗಳನ್ನು ಸುಡುವುದರಿಂದ ಭೂಮಿಯಲ್ಲಿರುವ
ಸುರಪುರ ಟೈಮ್ಸ್ ವಾರ್ತೆ ಸುರಪುುರ: ಜಾನುವಾರಗಳಿಗೆ ಸಂಗ್ರಹಿಸಿ ಇಟ್ಟ ಭತ್ತದ ಹುಲ್ಲು ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ ಪಕ್ಕದಲ್ಲಿರುವ ಜಾನುವಾರಗಳು ಪ್ರಾಣಪಾಯದಿಂದ ಪಾರಾಗಿವೆ. ಸುರಪುರ ತಾಲ್ಲೂಕಿನ ಬೋನ್ಹಾಳ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಭೀಮಣ್ಣ ತಂ.ಕಾಮಣ್ಣ ಅವರು