ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಚರ್ಮ ರೋಗ ತಲೆ ಕೂದಲು ಉದುರುವಿಕೆ ತಡೆಗಟ್ಟುವಿಕೆ: ಉಚಿತ ತಪಾಸಣಾ ಶಿಬಿರ ನಾಳೆಮಾಯಾಸ್ ಸ್ಕಿನ್ ಕೇರ್ ವೈಷ್ಣವಿ ಹಾಸ್ಪಿಟಲ್ ಇವರ ಸಹಯೋಗದಲ್ಲಿ ವತಿಯಿಂದ ಶುಕ್ರವಾರ (ನ.31) ಚರ್ಮ ರೋಗ ತೆಲೆ ಕೂದಲು ಉದುರುವಿಕೆ ತಡೆಗಟ್ಟುವಿಕೆ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಇಲ್ಲಿಯ ಪ್ರವಾಸಿ ಮಂದಿರದಲ್ಲಿ ದಲಿತ ಸಂಘರ್ಷ ಸಮಿತಿ ಭೀಮಮಾರ್ಗ ಜಿಲ್ಲಾ ಸಮಿತಿಯ ಸಭೆಯು ರಾಜ್ಯ ಸಂಚಾಲಕ ಡಾ.ಬಿ.ಎನ್.ವೆಂಕಟೇಶ ಮತ್ತು ಕೋರ್ ಕಮಿಟಿ ಅಧ್ಯಕ್ಷ ಸಿದ್ದಾರ್ಥ ಸಿಂಗೆ ಆದೇಶದ
ಸುರಪುರ ಟೈಮ್ಸ್ ವಾರ್ತೆ ಸುರಪುರ:ಬಿಜಾಸಪುರ ಗ್ರಾಮದ ನಿರ್ಗತಿಕ ಮಹಿಳೆ ಹನುಮಂತಿ ಚಂದಪ್ಪ ಅವರಿಗೆ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಯೋಜನೆ ಅಡಿಯಲ್ಲಿ ಮನೆ ಮಂಜೂರಿಯಾಗಿತ್ತು.ಮಂಗಳವಾರ ಮನೆಗೆ ಮುಖಂಡ ನಿಂಗಪ್ಪನಾಯಕ ಬಿಜಾಸಪುರ ಭೂಮಿಪೂಜೆ
ಸುರಪುರ ಟೈಮ್ಸ್ ವಾರ್ತೆ ಸುರಪುರ:‘ಕಲಿಯುಗದಲ್ಲಿ ಪುರಾಣ ಪ್ರವಚನ ಮತ್ತು ಶ್ರವಣಕ್ಕೆ ಹೆಚ್ಚು ಪ್ರಾಶಸ್ತ್ಯ ಇದೆ. ಪುರಾಣ ಶ್ರವಣದಿಂದ ಪುಣ್ಯ ಪ್ರಾಪ್ತಿಯಾಗುತ್ತದೆ’ ಎಂದು ಜಾಗಟಗಲ್ ಮೇಗಿನಮಠದ ರಾಚಯ್ಯಪ್ಪ ತಾತಾ ಹೇಳಿದರು.ತಾಲ್ಲೂಕಿನ ಮುಷ್ಠಹಳ್ಳಿ ಗ್ರಾಮದಲ್ಲಿ ಗೂಳಿಬಸವೇಶ್ವರ ಜಾತ್ರೆಯ
ಸುರಪುರ ಟೈಮ್ಸ್ ವಾರ್ತೆ ಸುರಪುರ:‘ಕಲಿಯುಗದಲ್ಲಿ ಪುರಾಣ ಪ್ರವಚನ ಮತ್ತು ಶ್ರವಣಕ್ಕೆ ಹೆಚ್ಚು ಪ್ರಾಶಸ್ತ್ಯ ಇದೆ. ಪುರಾಣ ಶ್ರವಣದಿಂದ ಪುಣ್ಯ ಪ್ರಾಪ್ತಿಯಾಗುತ್ತದೆ’ ಎಂದು ಜಾಗಟಗಲ್ ಮೇಗಿನಮಠದ ರಾಚಯ್ಯಪ್ಪ ತಾತಾ ಹೇಳಿದರು.ತಾಲ್ಲೂಕಿನ ಮುಷ್ಠಹಳ್ಳಿ ಗ್ರಾಮದಲ್ಲಿ ಗೂಳಿಬಸವೇಶ್ವರ ಜಾತ್ರೆಯ
ಸುರಪುರ ಟೈಮ್ಸ್ ವಾರ್ತೆ ಸುರಪುರ: ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ಯಾರಿ ಕಾರ್ಮಿಕ ಸಂಘಟನೆ ಗಾಂಧಿ ಚೌಕ್ ನಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಸುರಪುರ ಟೈಮ್ಸ್ ವಾರ್ತೆ ಸುರಪುರ: ವಿವಿಧ ಬೇಡಿಕೆ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಪ್ರತಿಭಟನೆಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ಯಾರಿ ಕಾರ್ಮಿಕ ಸಂಘಟನೆ
ಸುರಪುರ ಟೈಮ್ಸ್ ವಾರ್ತೆ ಸುರಪುರ :ಪ್ರತಿ ಗ್ರಾಮದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುತ್ತಿದ್ದು, ಹಂತ ಹಂತವಾಗಿ ಕಾಮಗಾರಿ ಕೈಗೊಂಡು ಕರ್ನಾಳ ಗ್ರಾಮದಿಂದ ಯಮನೂರು ಗ್ರಾಮಕ್ಕೆ ತೇರಳುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಸಂಚಾರಕ್ಕೆ ಅಡಚಣೆಯಾಗಿತ್ತು.
ಸುರಪುರ ಟೈಮ್ಸ್ ವಾರ್ತೆ ಸುರಪುರ : ನಮ್ಮ ಜೀವನದಲ್ಲಿ ಬುದ್ದಿಮಾತು ಹೇಳಿ ಸನ್ಮಾರ್ಗ ತೋರಿಸುವ ಹಿರಿಯರನ್ನು ಪ್ರೀತಿಸುವ, ಗೌರವಿಸುವ ಕೆಲಸ ಪ್ರತಿಯೊಂದು ಮನೆ ಮನೆಯಲ್ಲಿ ಆಗಬೇಕು. ಸಮಾಜದಲ್ಲಿ ಹಿರಿಯರ ಪಾತ್ರ ಮಹತ್ವದ್ದಾಗಿದೆ.ನಿವೃತ್ತರು ಹಸುಗೂಸುಗಳಿದ್ದಂತೆ. ಮಕ್ಕಳು
ಸುರಪುರ ಟೈಮ್ಸ್ ವಾರ್ತೆ ಸುರಪುರ: ತಾಲ್ಲೂಕಿನ ಕೋನ್ಹಾಳ ಗ್ರಾಮದ ಮಲ್ಲೇಶ್ ಅವರು ಬರೆದ ‘ಕಲ್ಯಾಣದ ಕ್ರಾಂತಿ’ ನಾಟಕಕ್ಕೆ ಹಾಸನದ ಮಾಣಿಕ್ಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ‘ನಾಟಕ ಮಾಣಿಕ್ಯ’ ಪ್ರಶಸ್ತಿ ಲಭಿಸಿದೆ.ನ. 2 ರಂದು