ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಸುರಪುರ :ತಾಲೂಕಿನಜಾಲಿಬೆಂಚಿ ಗ್ರಾಮದಲ್ಲಿಮಂಗಳವಾರ ಸಂಜೆ ಬೀಸಿದ ಬಿರುಗಾಳಿಗೆ ವಿದ್ಯುತ್ ತಂತಿಗಳು ಒಂದಕ್ಕೊಂದು ತಗುಲಿದಉಂಟಾಗಿದ್ದಬೆಂಕಿ ಅವಘಡದಲ್ಲಿ 70ಕ್ಕೂ ಹೆಚ್ಚು ಮನೆಗಳಿಗೆ ಹಾನಿಹಾಗೂಸುಮಾರು 40 ಲಕ್ಷರು.ಗಳನಷ್ಟ ಹಾನಿಯಾಗಿದು ಬೇಗನೆ ಪರಿಶೀಲನೆ ನಡೆಸಿ ಪರಿಹಾರವನ್ನು
ಸುರಪುರ ಟೈಮ್ಸ್ ವಾರ್ತೆ ಮನವಿ ನೀಡಿದರು ಸ್ಪಂದಿಸದ ಜೆಸ್ಕಾಂ ಅಧಿಕಾರಿಗಳು…. ಸುರಪುರ: ಗ್ರಾಮೀಣ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ವಿದ್ಯುತ್ ಇಲಾಖೆಯವರು ನಾನಾ ವರ್ಷಗಳ ಹಿಂದೆ ಅಳವಡಿಸಿರುವ ವಿದ್ಯುತ್ ಕಂಬಗಳು ಕಿರಿಕಿರಿ ಉಂಟು
ಸುರಪುರ ಟೈಮ್ಸ್ ವಾರ್ತೆ ಸುರಪುರ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ವಿದ್ಯುತ್ ಅವಘಡ ಸಂಭವಿಸಿ ಗ್ರಾಮದ ಹಲವು ಮನೆಗಳು ಹಾನಿಯಾಗಿರುವ ಪರಿಣಾಮವಾಗಿ ಬುಧವಾರ ಬೆಳಗ್ಗೆ ಯಾದಗಿರಿ ಜಿಲ್ಲಾಧಿಕಾರಿ ಡಾ. ಸುಶಿಲಾ .ಬಿ
ಸುರಪುರ ಟೈಮ್ಸ್ ವಾರ್ತೆಸುರಪುರ:ಸರಕಾರಿ ನೌಕರರು, ಸಾರ್ವಜನಿಕರ ಅನುಕೂಲಕ್ಕಾಗಿ ಸರಕಾರಿ ಕಚೇರಿಗಳ ಕೆಲಸದ ವೇಳೆ ಬದಲಾದರೂ ಹಾಜರಾತಿ ಮಾತ್ರ ಕಡಿಮೆ.ಹೌದು, ತಾಲೂಕು ಸರಕಾರಿ ಕಚೇರಿಗಳಲ್ಲಿ ಏ.2 ರಿಂದ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕಾರ್ಯನಿರ್ವಹಣೆಗೆ ಸಮಯ ನಿಗದಿಪಡಿಸಲಾಗಿದೆ. ಆದರೆ
ಸುರಪುರ ಟೈಮ್ಸ್ ವಾರ್ತೆ ಸುರಪುರ:ಭಾರೀ ಗಾಳಿ ಬಿಟ್ಟಿದ್ದರಿಂದ ಶಾರ್ಟ್ ಸರಕ್ಯೂಟ್ ಆಗಿ ಇಡೀ ಉರಿಗೆ ವಿದ್ಯುತ್ ತಗುಲಿ. ಎಲ್ಲೆಂದರಲ್ಲಿ ವಿದ್ಯುತ್ ಕಂಬಗಳಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ
ವಿದ್ಯುತ್ ಅವಘಡ: ಅಪಾರ ಹಾನಿಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಇಂದು ಸಾಯಂಕಾಲ ಗಾಳಿ ಮಳೆಯಿಂದಾಗಿ ಟಿಸಿ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡದಿಂದ ಅಪಾರ ಪ್ರಮಾಣದ ಹಾನಿಯಾಗಿದೆ ಎಂದು ತಿಳಿದುಬಂದಿದೆ ಮಳೆ ಗಾಳಿಯಿಂದ ಟಿ.ಸಿಯಲ್ಲಿ ಆಕಸ್ಮಿಕ
ಸುರಪುರ ಟೈಮ್ಸ್ ವಾರ್ತೆ ಸುರಪುರ:ಸರಕಾರಿ ನೌಕರರು, ಸಾರ್ವಜನಿಕರ ಅನುಕೂಲಕ್ಕಾಗಿ ಸರಕಾರಿ ಕಚೇರಿಗಳ ಕೆಲಸದ ವೇಳೆ ಬದಲಾದರೂ ಹಾಜರಾತಿ ಮಾತ್ರ ಕಡಿಮೆ.ಹೌದು, ತಾಲೂಕು ಸರಕಾರಿ ಕಚೇರಿಗಳಲ್ಲಿ ಏ.2 ರಿಂದ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕಾರ್ಯನಿರ್ವಹಣೆಗೆ ಸಮಯ ನಿಗದಿಪಡಿಸಲಾಗಿದೆ.
ಸುರಪುರ ಟೈಮ್ಸ್ ವಾರ್ತೆ ಕೊಡೇಕಲ್: ಒಂದೇ ಆವರಣದಲ್ಲಿ ಹಲವು ದೇವಸ್ಥಾನಗಳನ್ನು ಹೊಂದಿರುವ ಖ್ಯಾತಿಯನ್ನು ಪಡೆದಿರುವ ಸಮೀಪದ ಬರದೇವನಾಳ ಗ್ರಾಮದಲ್ಲಿ ರಾಮನವಮಿ ದಿನವಾದ ಭಾನುವಾರ ಶ್ರೀ ಹನುಮಂತ ದೇವರ ರಥೋತ್ಸವ ಸಂಭ್ರಮದಿಂದ ದಿಂದ ಜರುಗಿತು.ಬೆಳಗ್ಗೆಯಿಂದಲೆ ದೇವಸ್ಥಾನಕ್ಕೆ
ಸುರಪುರ ಟೈಮ್ಸ್ ವಾರ್ತೆ ಸುರಪುರ: ಹಸಿರು ಕ್ರಾಂತಿ ಹರಿಕಾರ ಮಾಜಿ ಉಪ ಪ್ರಧಾನಿ ಡಾ|| ಬಾಬು ಜಗಜೀವನ ರಾಂರವರ ಜಯಂತಿಯ ಅಂಗವಾಗಿ ಶನಿವಾರ ಮಾದಿಗ ದಂಡೋರ ಎಮ್.ಆರ್.ಪಿ.ಎಸ್. ತಾಲೂಕಾ ಸಮಿತಿ ವತಿಯಿಂದ ಮತ್ತು ಮಾದಿಗ
ಸುರಪುರ ಟೈಮ್ಸ್ ವಾರ್ತೆ ಸುರಪುರ: ಸಂವಿಧಾನ ಶಿಲ್ಪಿ ಡಾ| ಬಾಬಾಸಾಹೇಬ ಅಂಬೇಡ್ಕರ್ ಜಯಂತಿಯನ್ನು ತಾಲೂಕು ಆಡಳಿತದ ವತಿಯಿಂದ ಏ. 14 ರಂದು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಹಸೀಲ್ದಾರ್ ಎಚ್.ಎ. ಸರಕಾವಸ್ ತಿಳಿಸಿದರುನಗರದ ತಹಸೀಲ್ದಾರ