ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಕೆಂಭಾವಿ;ಯಾದಗಿರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಹಿಂದ್ರ ಪಿಕಾಪ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿದ್ದಾರೆ.ಮೃತರನ್ನು ಪರಸನಹಳ್ಳಿ ಗ್ರಾಮದ
ಸುರಪುರ ಟೈಮ್ಸ್ ವಾರ್ತೆ ಲಿಂಗಸುಗೂರು;ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಯಳಗುಂದಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ನೇಮಕಾತಿ ಪ್ರಕ್ರಿಯೆ ಇದೀಗ ಗಂಭೀರ ವಿವಾದದ ರೂಪ ಪಡೆದುಕೊಂಡಿದೆ. ಒಂದೇ ಅಭ್ಯರ್ಥಿಗೆ ಸಂಬಂಧಿಸಿದಂತೆ ಒಂದೇ ದಿನದ ಅಂತರದಲ್ಲಿ ಎರಡು
ಸುರಪುರ ಟೈಮ್ಸ್ ವಾರ್ತೆ ಕೆಂಭಾವಿ;ಯಾದಗಿರಿಜಿಲ್ಲೆಯಲ್ಲಿ ನಕಲಿ ಮದ್ಯ, ಅಕ್ರಮ ಮದ್ಯ, ಕಲಬೆರಕೆ ಸೇಂದಿ ಹಾಗೂ ಕಳ್ಳಭಟ್ಟಿ ಸಾರಾಯಿ ಸೇರಿದಂತೆ ವಿವಿಧ ಅಬಕಾರಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ಉದ್ದೇಶದಿಂದ ರಚಿಸಲಾದ ವಿಶೇಷ ತನಿಖಾ ತಂಡಗಳು ಸಕ್ರಿಯವಾಗಿ
ಸುರಪುರ ಟೈಮ್ಸ್ ವಾರ್ತೆ ಯಾದಗಿರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ 40ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಬೀದರ್ನಲ್ಲಿ ಏ.11 ಮತ್ತು 12ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಹೇಳಿದರು. ಗುರುವಾರ ಜಿಲ್ಲಾ
ಸುರಪುರ ಟೈಮ್ಸ್ ವಾರ್ತೆ ಸುರಪುರ:ತಾಲ್ಲೂಕು ಆಡಳಿತದಿಂದ ಏಪ್ರಿಲ್ 14ರಂದು ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ರವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಹಸೀಲ್ದಾರ್ ಹೆಚ್.ಎ. ಸರಕಾವಸ್
ಸುರಪುರ ಟೈಮ್ಸ್ ವಾರ್ತೆ ಸುರಪುರ : ತಾಲೂಕಿನ ಕಟ್ಟಡ ಸಾಮಾಗ್ರಿಗಳ ಮಾರಾಟಗಾರ ಮಾಲೀಕರ ಕ್ಷೇಮಾಭಿವೃದ್ಧಿಗಾಗಿ ನೂತನ ಸಂಘವನ್ನು ಸ್ಥಾಪಿಸಿ, ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಜರುಗಿತು.ಸಮೀಪದ ರಂಗಂಪೇಟೆಯ ಈಶ್ವರ ಬನಶಂಕರಿ ದೇವಸ್ಥಾನದ ಆವರಣದಲ್ಲಿ ಭಾನುವಾರ
ಎ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಇಂದು ಶನಿವಾರ ಬೆಳಗ್ಗೆ ೧೧ ಗಂಟೆಗೆ ಶಿಕ್ಷಕ ಶರಣಪ್ಪ ಬಾದ್ಯಾಪುರ ಅವರ ಸ್ವರಚಿತ “ಜನರಲ್ ಬೋಗಿ” ಕವನ ಸಂಕಲನದ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಸಗರನಾಡು ಸೇವಾ
ಸುರಪುರ ಟೈಮ್ಸ್ ವಾರ್ತೆ ಸುರಪುರ: ತಾಲೂಕಿನ ಜಾಲಿಬೆಂಚಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಜಾತ್ರಾ ಮಹೋತ್ಸವ ಗುರುವಾರ ಸಂಜೆ ಭಕ್ತಿಭಾವದೊಂದಿಗೆ ಅದ್ಧೂರಿಯಾಗಿ ನಡೆಯಿತು. ಜಾತ್ರೆ ನಿಮಿತ್ತ ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ವಿಶೇಷ ಪೂಜೆಗಳು ಜರುಗಿದವು. ಬೆಳಗ್ಗೆ
ಸುರಪುರ ಟೈಮ್ಸ್ ವಾರ್ತೆ ಸುರಪುರ:2024-25ನೇ ಸಾಲಿನ ಬೆಳೆ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಬೆಳೆ ನೋಂದಣಿ ಮಾಡಿಕೊಂಡಿರುವ ರೈತರ ಅರ್ಜಿಗಳ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದ್ದು,
ಸುರಪುರ ಟೈಮ್ಸ್ ವಾರ್ತೆ ಯಾದಗಿರಿ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಜಿಲ್ಲೆಯ ನಾಲ್ವರು ಪತ್ರಕರ್ತರಿಗೆ ಪ್ರಶಸ್ತಿ ಲಭಿಸಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಹೇಳಿದರು. ಈ