ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಸುರಪುರ;ಯುವಜನತೆಗೆ ಸುರಪುರ ಟೈಮ್ಸ್ ವಾರ್ತೆ ವತಿಯಿಂದ ಹೃತ್ಪೂರ್ವಕ ಕಳಕಳಿಯ ಮನವಿ ಸಲ್ಲಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ IPL ಸೇರಿದಂತೆ ವಿವಿಧ ಆನ್ಲೈನ್ ಬೆಟ್ಟಿಂಗ್ ಜಾಲಗಳು ಯುವಕರನ್ನು ಗುರಿಯಾಗಿಸಿಕೊಂಡು ಹರಡುತ್ತಿದ್ದು, ಅನೇಕರು ಇದರ
ಸುರಪುರ ಟೈಮ್ಸ್ ವಾರ್ತೆ ಸುರಪುರ:ಮಾಜಿ ಉಪ ಪ್ರಧಾನಿ ಡಾ. ಜಗಜೀವನ ರಾಮ್ ಅವರ ಜಯಂತಿಯನ್ನು ತಾಲೂಕಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಪೂರ್ವಭಾವಿ ಸಭೆ ತಹಸೀಲ್ದಾರ್ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ ತಹಸೀಲ್ದಾರ್ ಹೆಚ್.ಎ. ಸರಕಾವಸ್
ಸುರಪುರ ಟೈಮ್ಸ್ ವಾರ್ತೆ ಸುರಪುರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ 2025ರ ಪಿಂಚಣಿ ಮೌಲೀಕರಣ ಕಾಯಿದೆಯನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಕರೆ ಮೇರೆಗೆ ಸ್ಥಳೀಯ ಘಟಕದ
ಸುರಪುರ ಟೈಮ್ಸ್ ವಾರ್ತೆ ಸುರಪುರ: ಜನಗಣತಿ-2027 ಕಾರ್ಯವನ್ನು ತಾಲೂಕಿನಲ್ಲಿ ಅಚ್ಚುಕಟ್ಟಾಗಿ ನಿರ್ವಹಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಇಂದಿನಿಂದ ಸ್ವಯಂ-ಗಣತಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ತಹಸೀಲ್ದಾರ್ ಹೆಚ್.ಎ. ಸರಕವಾಸ್ ತಿಳಿಸಿದ್ದಾರೆ.ಇಲ್ಲಿನ ಪ್ರಜಾಸೌಧದ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ
ಸುರಪುರ ಟೈಮ್ಸ್ ವಾರ್ತೆ ಸುರಪುರ: ಜಮೀನಿನ ದಾರಿ ವಿಚಾರವಾಗಿ ಕುಟುಂಬದೊಳಗಿನ ಗಲಾಟೆ ಭೀಕರ ತಿರುವು ಪಡೆದು, ಒಬ್ಬ ಯುವಕನ ಹತ್ಯೆಯಾಗಿ ಅಂತ್ಯಗೊಂಡ ದುರ್ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು
ಸುರಪುರ ಟೈಮ್ಸ್ ವಾರ್ತೆ ಕೆಂಭಾವಿ: ನಿನ್ನೆ ಕೃಷಿ ಹೊಂಡದಲ್ಲಿ ಬಿದ್ದು ನಾಲ್ವರು ಮಕ್ಕಳು ದುರ್ಘಟನೆಯಲ್ಲಿ ಮೃತಪಟ್ಟ ಹಿನ್ನೆಲೆ, ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮಕ್ಕೆ ಜಿಲ್ಲಾಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಇಂದು ಭೇಟಿ
ಸುರಪುರ ಟೈಮ್ಸ್ ವಾರ್ತೆ ಸುರಪುರ:ಅಹಿಂಸಾ ಧರ್ಮವನ್ನು ಜಗತ್ತಿಗೆ ಸಾರಿದ ಭಗವಾನ್ ಮಹಾವೀರರ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮಾನವ ಜನ್ಮ ಸಾರ್ಥಕವಾಗುತ್ತದೆ ಎಂದು ತಹಸೀಲ್ದಾರ್ ಹೆಚ್.ಎ. ಸರಕಾವಸ್ ಹೇಳಿದರು.ನಗರದ ಪ್ರಜಾಸೌಧದಲ್ಲಿರುವ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಗಮಕ ಕಲೆಯು ಸಾಹಿತ್ಯ ಮತ್ತು ಸಂಗೀತದ ಸಮ್ಮಿಲನವಾಗಿದ್ದು, ಕನ್ನಡ ಭಾಷೆಯ ಸೊಬಗನ್ನು ಹೆಚ್ಚಿಸುವ ಅಪೂರ್ವ ಪರಂಪರೆ ಆಗಿದೆ ಎಂದು ಗಮಕ ಕಲಾ ಪರಿಷತ್ತಿನ ವಿಭಾಗೀಯ ಅಧ್ಯಕ್ಷ ಲಕ್ಷ್ಮೀಕಾಂತ
ಸುರಪುರ ಟೈಮ್ಸ್ ವಾರ್ತೆ ಕೆಂಭಾವಿ;ಕೃಷಿ ಹೊಂಡದಲ್ಲಿ ಈಜುಲು ಹೋಗಿದ್ದ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಜರುಗಿದೆ. ಕಿರಣ(6), ಶರತ್(6), ಹನುಮೇಶ್(7) ಮತ್ತು ಬಸಮ್ಮ(11) ಮೃತ ದುರ್ದೈವಿಗಳು. ಬಿಸಿಲಿನ ತಾಪದಿಂದ
ಸುರಪುರ ಟೈಮ್ಸ್ ವಾರ್ತೆಸುರಪುರ: ಪೂಜ್ಯ ಶ್ರೀ ಅಮರೇಶ್ವರ ಗುರು ಷ.ಬ್ರ. ಅಭಿನವ ಗಜದಂಡ ಶಿವಾಚಾರ್ಯ ಮಹಾಸ್ವಾಮಿಗಳವರ ಪವಿತ್ರ ಹುಟ್ಟು ಹಬ್ಬದ ಅಂಗವಾಗಿ ಸುರಪುರ ಟೈಮ್ಸ್ ವಾರ್ತೆ ವತಿಯಿಂದ ಭಕ್ತಿ ಪೂರ್ವಕವಾಗಿ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಲಾಗಿದೆ.ಗುರುಗಳು