ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಸುರಪುರ : ನಾರಾಯಣಪುರ ಎಡದಂಡೆ ಕಾಲುವೆಯ ಜಾಲಗಳಿಗೆ ಏ.10 ರವರೆಗೆ ನಿರಂತರವಾಗಿ ನೀರು ಹರಿಸುವಂತೆ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ
ಸುರಪುರ ಟೈಮ್ಸ್ ವಾರ್ತೆ ಸುರಪುರ: ತಾಲೂಕಿನ ಬಾಚಿಮಟ್ಟಿ ಗ್ರಾಮದಲ್ಲಿ ದಲಿತರ ಮೇಲೆ ಮೇಲ್ವರ್ಗದವರು ದೌರ್ಜನ್ಯ ನಡೆಸಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಿ ದಲಿತರಿಗೆ ನ್ಯಾಯ ಕೊಡಿಸಲು ಆಗದಿದ್ದರೆ ಏ.೨ರಂದು ಡಿವೈಎಸ್ಪಿ ಕಚೇರಿಗೆ
ಸುರಪುರ ಟೈಮ್ಸ್ ವಾರ್ತೆ ಸುರಪುರ;ಬೇಸಿಗೆ ಶುರುವಾಗಿ ತಿಂಗಳಾಗಿದೆ. ಬಿಸಿಲಿನ ಧಗೆ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಕಚೇರಿ ಕೆಲಸಗಳಿಗೆ ಬರುವ ಜನ ಕುಡಿಯುವ ನೀರಿಗಾಗಿ ಪರದಾಡಬೇಕಾಗಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ತಾಲೂಕು ಆಡಳಿತದಲ್ಲಿ ಕುಡಿಯಲು
ಸುರಪುರ ಟೈಮ್ಸ್ ವಾರ್ತೆ ಸುರಪುರ;ನಗರದ ಬಡಿ ಮಸೀದಿಯಲ್ಲಿ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷರಾದ ನದೀಮುಲ್ಲಾ ಹುಸೇನಿ ಇನಾಮದಾರವರು ಆಯೋಜಿಸಿರುವ ಇಫ್ತಾರಕೂಟದಲ್ಲಿ ಶಾಸಕರಾದ ರಾಜಾ ವೇಣುಗೋಪಾಲ ನಾಯಕರು ಭಾಗವಹಿಸಿ ಮಾತನಾಡುತ್ತಾ ಪವಿತ್ರ ರಂಜಾನ್ ಮಾಸದಲ್ಲಿ ಉಪವಾಸವಿರುವುದರಿಂದ
ಸುರಪುರ ಟೈಮ್ಸ್ ವಾರ್ತೆ ಸುರಪುರ;ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ಏ.10 ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಸಂಯುಕ್ತ ಹೋರಾಟ ಸಮಿತಿ ಕರ್ನಾಟಕ ಜಿಲ್ಲಾ ಸಮಿತಿಯವರು ಸಮೀಪದ ಹಸನಾಪುರದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ
ಸುರಪುರ ಟೈಮ್ಸ್ ವಾರ್ತೆಸುರಪುರ : ನಾರಾಯಣಪುರ ಬಸವಸಾಗರ ಜಲಾಶಯದಿಂದ ಏ.15 ರವರೆಗೆ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಬುಧವಾರ ಹುಣಸಗಿ ಪಟ್ಟಣದಿಂದ ನಾರಾಯಣಪುರದವರೆಗೆ ಹಮ್ಮಿಕೊಂಡಿರುವ ಟ್ಯಾಕ್ಟರ್ ರ್ಯಾಲಿಗೆ ತಾಲೂಕಿನ ಕೃಷಿ
ಸುರಪುರ ಟೈಮ್ಸ್ ವಾರ್ತೆ ಸುರಪುರ;ಮಕ್ಕಳಲ್ಲಿ ಸೃಜನಶೀಲತೆಯನ್ನು ಹೆಚ್ಚಿಸಲು ಸಂಗೀತ, ನೃತ್ಯ ,ಚಿತ್ರಕಲೆ, ಕಂಪ್ಯೂಟರ್ ಜ್ಞಾನ, ವಿಜ್ಞಾನ ಸೇರಿದಂತೆ ಪಠ್ಯೇತರ ಚಟುವಟಿಕೆಗಳನ್ನು ಬೆಳೆಸಿಕೊಳ್ಳಲು ಹಾಗೂ ಬೇಸಿಗೆ ಸಮಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ
ಸುರಪುರ ಟೈಮ್ಸ್ ವಾರ್ತೆ ಸುರಪುರ;ಬಡವರು, ಕೂಲಿ ಕಾರ್ಮಿಕರ ಹಸಿವು ನೀಗಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಬೇಕಾದ ಜಾಗವನ್ನು ಪಟ್ಟಣದ ಜನನಿಬೀಡ ಸ್ಥಳವಾಗಿರುವ ತಹಸೀಲ ಆಫೀಸ್ ರೋಡ್ ಪಕ್ಕದಲ್ಲಿರುವ
ಸುರಪುರ ಟೈಮ್ಸ್ ವಾರ್ತೆ ಸುರಪುರ : 2025-26ನೇ ಸಾಲಿನ 13.10 ಲಕ್ಷ ರೂ. ಕೊರತೆ ಬಜೆಟ್ನ್ನು ನಗರಸಭೆಯಲ್ಲಿ ಸೋಮವಾರ ಜರುಗಿದ ಬಜೆಟ್ ಸಭೆಯಲ್ಲಿ ಮಂಡಿಸಲಾಯಿತು. ನಗರಸಭೆ ಅಧ್ಯಕ್ಷೆ ಹೀನಾ ಕೌಸರ್ ಶಕೀಲ್ ಅಹ್ಮದ್ ಅಧ್ಯಕ್ಷತೆಯಲ್ಲಿ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ಏ.10 ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಆಗ್ರಹಿಸಿ ಇಂದು ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಮಿತಿ ವತಿಯಿಂದ ಮಾನವ ಸರಪಳಿ