ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಸುರಪುರ;ದಿ.24.03.2025 ಸೋಮವಾರ ಬೆಳಿಗ್ಗೆ 11.30 ಗಂಟೆಗೆ ನಗರಸಭೆ ಕಾರ್ಯಾಲಯ ಸಭಾಂಗಣದಲ್ಲಿ ಮಾನ್ಯ ಶ್ರೀಮತಿ ಹೀನಾ ಕೌಸರ ಗಂಡ ಶಕೀಲ ಅಹ್ಮದ ರವರ ಘನ ಅಧ್ಯಕ್ಷತೆಯಲ್ಲಿ 2025-26ನೇ ಸಾಲಿನ ಆಯ-ವ್ಯಯ ಸಾಮಾನ್ಯ
ಸುರಪುರ ಟೈಮ್ಸ್ ವಾರ್ತೆಸುರಪುರ;ಪ್ರತಿ ವರ್ಷದಂತೆ ಈ ವರ್ಷವೂ ಹುಣಸಗಿ ತಾಲೂಕಿನ ಅಗತಿರ್ಥಿ ಗ್ರಾಮದ ಶ್ರೀ ಮದ್ ಜಗದ್ಗುರು ರೇವಣಸಿದ್ದೇಶ್ವರ ಹಾಗೂ ಶ್ರೀ ಗುರುಬಸವ ಮಹೋತ್ಸವವು ಶಿವಯೋಗಿಗಳ ಜಾತ್ರಾ ಮಹೋತ್ಸವ ಶ್ರೀ ಪರಮ ಪೂಜ್ಯ ರೇವಣಸಿದ್ದೇಶ್ವರ
ಸುರಪುರ ಟೈಮ್ಸ್ ವಾರ್ತೆ ಸುರಪುರ :ಪರಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರು ತಮ್ಮ ಸಮಸ್ಯೆಗಳ ನಿವಾರಣೆಗಾಗಿ ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಕುಂದು ಕೊರತೆಗಳ ಪರಿಹಾರಕ್ಕೆ ಆದ್ಯತೆ ನೀಡಲಾಗುವುದುಎಂದು ಸುರಪುರ ಠಾಣೆಯ ಪೊಲೀಸ್ ಇನ್ಸ್ಪ ಕ್ಟರ್
ಸುರಪುರ ಟೈಮ್ಸ್ ವಾರ್ತೆ ಸುರಪುರ: ತಾಲೂಕಿನ ದೇವಪುರ ಗ್ರಾಮಕ್ಕೆ ಕಚ್ಚಾ ನೀರಿನಮೇನ್ ಪೈಪ್ ಜೋಡಣೆ ಸಂಬಂಧ ಹಾಗೂ ನಗರ ವ್ಯಾಪ್ತಿಯ ಜಲಶುದ್ದೀಕರಣ ಘಟಕದ ಓವರ್ ಹೆಡ್ ಟ್ಯಾಂಕ್ಗಳನ್ನು ಹಾಗೂ ನಗರ ವ್ಯಾಪ್ತಿಯ ಜಲಶುದ್ದೀಕರಣ ಘಟಕದ
ಸುರಪುರ ಟೈಮ್ಸ್ ವಾರ್ತೆ ಹುಣಸಗಿ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಶಾಖಾಪುರ ಎಸ್ ಕೆ ಗ್ರಾಮದ ಹೊರವಲಯ ಆಟ ಆಡುವಾಗ ಚೆಂಡು ಮನೆಯ ಮೇಲ್ಛಾವಣಿ ಮೇಲೆ ಬಿದ್ದಿದ್ದು ಅದನ್ನು ತರಲು ಹೋದ ಬಾಲಕನಿಗೆ
ಸುರಪುರ ಟೈಮ್ಸ್ ವಾರ್ತೆ ಸುರಪುರ; ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿ ಕಾರ ಡಾ.ಬಾಬು ಜಗಜೀವನ ರಾಮ್ ಜಯಂತಿಯನ್ನು ಅದ್ದೂರಿ ಯಾಗಿ ಆಚರಿಸಲಾಗುವುದು ಎಂದು ತಹಸೀ ಲ್ದಾರ್ ಎಚ್.ಎ.ಸರಕಾವಸ್ ಹೇಳಿದರು.ಇಲ್ಲಿಯ ತಹಸೀಲ್ದಾರ ಕಚೇರಿ ಸಭಾಂಗಣದಲ್ಲಿ
ಸುರಪುರ ಟೈಮ್ಸ್ ವಾರ್ತೆ ಕೆಂಭಾವಿ; ಪಟ್ಟಣದ ಸಮೀಪ ಖಾನಾಪುರ ಗ್ರಾಮದ ದೇವಸ್ಥಾನದ ಜೀರ್ಣೋದ್ವಾರಕ್ಕೆ ಚನ್ನವೀರ ಜನಕಲ್ಯಾಣ ಸೇವಾ ಸಂಸ್ಥೆಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ವೀರೆಂದ್ರ ಹೆಗ್ಗಡೆಯವರು 2 ಲಕ್ಷ ರೂ. ಸಹಾಯ
ಸುರಪುರ ಟೈಮ್ಸ್ ವಾರ್ತೆ ಸುರಪುರ: ಉಳ್ಳವರು ತಮ್ಮ ಮಕ್ಕಳ ಮದುವೆಯನ್ನು ಸಾಮೂಹಿಕ ವಿವಾಹದಲ್ಲಿ ಮಾಡುವ ಮೂಲಕ ಇತರರಿಗೆ ಮೇಲ್ಪಂಕ್ತಿ ಹಾಕಿಕೊಡಬೇಕೆಂದು’ ಮುಖಂಡ ಭೀಮಣ್ಣ ಮೇಟಿ ಕರೆ ನೀಡಿದರು.ಸತೀಶ ಜಾರಕಿಹೊಳಿ ಅಭಿಮಾನಿ ಬಳಗ ಆಯೋಜಿಸಿರುವ 3ನೇ
ಸುರಪುರ ಟೈಮ್ಸ್ ವಾರ್ತೆಸುರಪುರ;ವಿದ್ಯಾರ್ಥಿಗಳು ಕನಸುಗಳನ್ನು ಕಂಡು ಅದನ್ನು ಸಾಕಾರಗೊಳಿಸುವತ್ತ ಪರಿಶ್ರಮ ಪಡಬೇಕು. ವಿದ್ಯಾರ್ಥಿಗಳು ಕಷ್ಟಪಟ್ಟು ಓದದೆ, ಇಷ್ಟಪಟ್ಟು ಓದಬೇಕು. ಶಿಸ್ತಿನಿಂದ ಇರುವ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಕಾಣುತ್ತಾರೆ ಎಂದು ಅಕ್ಕುಬಾಯಿ. ಎ. ಬಿರಾದಾರ ಹೇಳಿದರು.ಅವರು
ಸುರಪುರ ಟೈಮ್ಸ್ ವಾರ್ತೆ ಸುರಪುರ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಪೇಠ ಅಮ್ಮಾಪೂರ ಗ್ರಾಮದ ಓಂ ಶ್ರೀಮತ್ ಶಕ್ತಿ ವಿಶಿಷ್ಠದೈವತ್ ಅಖಂಡ ಕಲ್ಯಾಣಪುರ ವಿಶ್ವಜ್ಯೋತಿ ಶೂನ್ಯ ಸಿಂಹಾಸನಧೀಶ್ವರ ವೈರಾಗ್ಯ ಚಕ್ರವರ್ತಿ ಲಿಂಗಕ್ಯ ಶ್ರೀ ರಾಮಲಿಂಗೇಶ್ವರ