ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಸುರಪುರ: ಸೂಕ್ತ ಚಿಕಿತ್ಸೆ ಮತ್ತು ಆಹಾರ ಪದ್ದತಿಯಲ್ಲಿ ಬದಲಾವಣೆ ತಂದರೆ ಕ್ಷಯರೋಗ ತಡೆಗಟ್ಟಬಹುದು ಎಂದು ಜಿಲ್ಲಾ ಕ್ಷಯರೋಗ ಅಧಿಕಾರಿ ಡಾ.ಸಂಜೀವಕುಮಾರ ರಾಯಚೂರಕರ್ ಹೇಳಿದರು. ತಾಲೂಕಿನ ಹೇಮನೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಇಲ್ಲಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆ ನಿಮಿತ್ತ ಗಣ ಹೋಮ, ಲಕ್ಷ್ಮಿ ಪೂಜೆ ಮತ್ತು ಶ್ರೀ ಮಂಜುನಾಥ ಸ್ವಾಮಿಗೆ
ಸುರಪುರ ಟೈಮ್ಸ್ ವಾರ್ತೆ ಸುರಪುರ: ಕಳೆದ 45 ವರ್ಷಗಳಿಂದ ಬಣಗಾರ ಬಂಧುಗಳು ಒಗ್ಗಟ್ಟಿನಿಂದ ಶ್ರೀ ದೇವಿ ಪುರಾಣ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ. ಶ್ರೀ ದೇವಿಯ ಕೃಪೆಯು ಬಣಗಾರ ಕುಟುಂಬದವರಿಗೆ ಮಾತ್ರವಲ್ಲದೆ, ತನ್ನನ್ನು ನಂಬಿ ಪೂಜಿಸಿದ
ಸುರಪುರ ಟೈಮ್ಸ್ ವಾರ್ತೆ ಸುರಪುರ ;ನಗರಕ್ಕೆ ಸರಬರಾಜು ಆಗುವ 24/7 ಕುಡಿಯುವ ನೀರು ರವಿವಾರದಿಂದ ಸುಮಾರು ಮೂರರಿಂದ ನಾಲ್ಕು ದಿನದವರೆಗೆ ಬರುವುದಿಲ್ಲ ಎಂದು ಪೌರಾಯುಕ್ತ ಬಸವರಾಜ ಟಣಕೆದಾರ ಅವರು ತಿಳಿಸಿದ್ದಾರೆ.ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ
ಸುರಪುರ ಟೈಮ್ಸ್ ವಾರ್ತೆಸುರಪುರ: ಸುರಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪೃಕೃತಿ ವಿಕೋಪದಿಂದ ಯಾವುದೇ ಅನಾಹುತ ನಡೆದರೂ ಅದು ಸಣ್ಣದಾಗಿರಲಿ, ದೊಡ್ಡದಾಗಿರಲಿ ಅಲ್ಲಿ ಏನು ನಡೆದಿದೆ ಎಂಬುದರ ಬಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಂಬಂಧಿಸಿದ
ಸುರಪುರ ಟೈಮ್ಸ್ ವಾರ್ತೆ ಸುರಪುರ: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಯಲ್ಲಿನ ಸರಿಪಡಿಸಬೇಕೆಂದು ಆಗ್ರಹಿಸಿ ನಗರ ತಶೀಲ್ ಕಚೇರಿಯ ಮುಂಬಾಗದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ನೌಕರರ ಸಂಘದ ತಾಲೂಕು ಘಟಕದಿಂದ ಮನವಿ ಸಲ್ಲಿಸಿ
ಸುರಪುರ ಟೈಮ್ಸ್ ವಾರ್ತೆ ಸುರಪುರ; ರೈತ ಮಹಿಳೆಯರು ಕೃಷಿಯ ಜತೆಗೆ ಹೈನುಗಾರಿಕೆಯನ್ನು ಉಪಕಸಬು ಮಾಡಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದಬೇಕು. ವೈಜ್ಞಾನಿಕ ರೀತಿಯಲ್ಲಿ ಹೈನುಗಾರಿಕೆ ನಿರ್ವಹಣೆ ಮೂಲಕ ಲಾಭದಾಯಕ ಉದ್ಯೋಗವನ್ನಾಗಿ ಮಾಡಿಕೊಳ್ಳಬಹುದು ಎಂದು ಸುರಪುರ ಪೋಲಿಸ್
ಸುರಪುರ ಟೈಮ್ಸ್ ವಾರ್ತೆ ಸುರಪುರ;ನವರಾತ್ರಿ ದೇವಿಯನ್ನು ಆರಾಧಿಸುವ ನಾಡಹಬ್ಬ ವಾಗಿದೆ. ಕರ್ನಾಟದಲ್ಲಿ ದಸರಾ ಎಂದು ಕರೆದರೆ ಪಶ್ಚಿಮ ಬಂಗಾಲದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ ಎಂದು ಗುರುಶಾಂತಮೂರ್ತಿ ಶಿವಾಚಾರ್ಯ ಹೇಳಿದರು. ತಾಲೂಕಿನ
ಸುರಪುರ ಟೈಮ್ಸ್ ವಾರ್ತೆ ಸುರಪುರ : ತಮ್ಮ ಆರೋಗ್ಯವನ್ನು ಲೆಕ್ಕಿಸದೆ ನಗರದ ಸ್ವಚ್ಛತೆಗಾಗಿ ಹಗಲಿರುಳು ಶ್ರಮಿಸಿ ಜನರ ಆರೋಗ್ಯವನ್ನು ಕಾಪಾಡುವಂತಹ ಕಾರ್ಯ ಮಾಡುವ ಪೌರ ಕಾರ್ಮಿಕರು ಕಾಯಕ ನಿಷ್ಠರು ಅವರ ಸೇವೆ ಅತ್ಯಂತ ಅಪ್ರತಿಮವಾಗಿದೆ
ಸುರಪುರ ಟೈಮ್ಸ್ ವಾರ್ತೆ ಸುರಪುರ : ತಾಲೂಕಾಡಳಿತದ ವತಿಯಿಂದ ಅ.7 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗುವುದು ಎಂದು ತಹಸೀಲ್ದಾರ್ ಹೆಚ್.ಎ.ಸರಕಾವಸ್ ಹೇಳಿದರು.ಇಲ್ಲಿಯ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಪೂರ್ವಭಾವಿ