ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಸುರಪುರ: ಮನುಷ್ಯನ ಜೀವನ ಆರೋಗ್ಯಕರವಾಗಿಡಲು ಕ್ರೀಡೆಯು ಸಹಕಾರಿಯಾಗಿದ್ದು. ಪ್ರತಿಯೊಬ್ಬ ಯುವಕನು ಸಹ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು, ಆಟದಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವಂತೆ ಕಾಂಗ್ರೆಸ್ ಯುವ ಮುಖಂಡ ರಾಜಾ ಸಂತೋಷ ನಾಯಕ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಏಪ್ರಿಲ್ 6 ರವರೆಗೆ ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಲಾಗುವುದು. ರೈತರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದ್ದಾರೆ.ಈ ಕುರಿತು
ಸುರಪುರ ಟೈಮ್ಸ್ ವಾರ್ತೆಸುರಪುರ; ನಗರದ ಶ್ರೀಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಇದೇ ತಿಂಗಳು 18 ರಿಂದ 23 ರ ವರೆಗೆ ಪ್ರತಿದಿನ ಬೆಳಗ್ಗೆ 5:30 ರಿಂದ 8:00 , ಸಂಜೆ 5:30 ರಿಂದ 8:00 ಗಂಟೆಯವರೆಗೆ
ಸುರಪುರ ಟೈಮ್ಸ್ ವಾರ್ತೆ ಹುಣಸಗಿ: ಶಹಾಪುರ ನಗರದಲ್ಲಿ ಮಾರ್ಚ್ 24ರಲ್ಲೂ ನಡೆಯಲಿರುವ ಶೋಷಿತರ ಸಂಘರ್ಷ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ
ಸುರಪುರ ಟೈಮ್ಸ್ ವಾರ್ತೆ ಸುರಪುರ: ಸುರಪುರ ತಾಲೂಕ ಆಸ್ಪತ್ರೆಯಲ್ಲಿ ಖಾಲಿ ಇರುವ ತಜ್ಞ ವೈದ್ಯರನ್ನು ನೇಮಿಸಿ ಬಳಿಕ ಹೆರಿಗೆ ಪ್ರಕರಣಗಳು ಹೆಚ್ಚಾದ ಮೇಲೆ ತಾಯಿ ಮಕ್ಕಳ ಆಸ್ಪತ್ರೆಯನ್ನು ಮಂಜೂರು ಮಾಡುವುದಾಗಿ ಆರೋಗ್ಯ ಸಚಿವ ದಿನೇಶ
ಸುರಪುರ ಟೈಮ್ಸ್ ವಾರ್ತೆ ಸುರಪುರ;ವಿದ್ಯಾರ್ಥಿಗಳು ಸತತ ಪರಿಶ್ರಮ, ಶ್ರದ್ಧೆ ಮತ್ತು ನಿಷ್ಠೆಯಿಂದ ಅಧ್ಯಯನ ಶೀಲರಾದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಹಾಗೆಯೇ ಹತ್ತನೆ ತರಗತಿ ಎಂಬುದು ಪ್ರತಿಯೊಬ್ಬ ವಿದ್ಯಾರ್ಥಿಯ ಸಾಧನೆಯ ಮೆಟ್ಟಿಲು ಇದ್ದಂತೆ ಶ್ರಮ ಪಟ್ಟು
ಸುರಪುರ ಟೈಮ್ಸ್ ವಾರ್ತೆ ಸುರಪುರ; ಕೃಷ್ಣಾ ಮೇಲ್ದಂಡೆ ಯೋಜನೆಯ (ಯುಕೆಪಿ) ನೀರಾವರಿ ಸಲಹಾ ಸಮಿತಿಯ (ಐಸಿಸಿ) ತುರ್ತು ಸಭೆಯನ್ನು ಮಾರ್ಚ್ 14ರಂದು (ಶುಕ್ರವಾರ) ಕರೆಯಲಾಗಿದೆ.ಯುಕೆಪಿ ಐಸಿಸಿ ಅಧ್ಯಕ್ಷರಾಗಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಹೋಳಿ ಹಾಗೂ ರಮಜಾನ್ ಹಬ್ಬಗಳನ್ನು ಸೌರ್ಹಾದತೆಯಿಂದ ಆಚರಿಸಬೇಕು ಎಂದು ಸುರಪುರ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಜಾವೇದ್ ಇನಾಮದಾರ್ ಹೇಳಿದರು.ಇಲ್ಲಿಯ ಪೊಲೀಸ್ ಠಾಣೆಯಲ್ಲಿ ಹೋಳಿ ಹಾಗೂ ರಮಜಾನ್
ಸುರಪುರ ಟೈಮ್ಸ್ ವಾರ್ತೆ ಸುರಪುರ : ಪರಶಿವನ ವಾಣಿಯಂತೆ ಧರ್ಮ ಸಂರಕ್ಷಣೆಗಾಗಿ, ಲೋಕ ಕಲ್ಯಾಣಕ್ಕೆ ಭಗವಂತನಾಗಿ ಅವತರಿಸಿದ ಶ್ರೀ ಜಗದ್ಗುರು ರೇಣುಕಾಚಾರ್ಯರು ವಿಶ್ವಕ್ಕೆ ಸಮಾನತೆ ಸಾರಿದ ಪ್ರಥಮಚಾರ್ಯರು.ಯುಗ ಯುಗದಲ್ಲೂ ಅವತರಿಸಿದ ಅದ್ವಿತೀಯ ಯುಗ ಪುರುಷ
ಸುರಪುರ ಟೈಮ್ಸ್ ವಾರ್ತೆ ಸುರಪುರ;ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸುರಪುರ ಮತಕ್ಷೇತ್ರದ ಶಾಸಕ ರಾಜಾ ವೇಣುಗೋಪಾಲ್ ನಾಯಕ್