ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಸುರಪುರ : ವ್ಯಕ್ತಿತ್ವ ವಿಕಾಸಕ್ಕೆ ಬಸವಾದಿ ಶಿವಶರಣರ ವಚನಗಳೇ ಸ್ಪೂರ್ತಿ. ವಚನಗಳು ಕನ್ನಡ ಸಾಹಿತ್ಯದ ಅನರ್ಘ್ಯ ರತ್ನಗಳಾಗಿವೆ. ವಚನಗಳ ವೈಚಾರಿಕತೆಯಿಂದ ಪ್ರತಿಯೊಬ್ಬ ಮಾನವನ ಬದುಕು ಸಾರ್ಥಕತೆ ಪಡೆದುಕೊಳ್ಳುತ್ತದೆ ಎಂದು ಪೀಠಾಧಿಪತಿ
ಸುರಪುರ ಟೈಮ್ಸ್ ವಾರ್ತೆ ಸುರಪುರ; ರಾಜ್ಯಾಧ್ಯಕ್ಷರ ಶ್ರೀ ಎಂ. ಬಸವರಾಜ್ ಪಡುಕೋಟೆ ಆದೇಶದ ಮೇರೆಗೆ ನಮ್ಮ ಕರ್ನಾಟಕ ಸೇನೆಯ ಉಪಾಧ್ಯಕ್ಷರು, ಕಟ್ಟಡ ಕಾರ್ಮಿಕರ ಘಟಕ ಸುರಪುರಕ್ಕೆ ಹುಸೇನ್ ಬಾಷ ಅವರನ್ನು, ಈ ಕೂಡಲೇ ಜಾರಿಗೆ
ಸುರಪುರ ಟೈಮ್ಸ್ ವಾರ್ತೆ ಜಾತಿ ಧರ್ಮಗಳ ಬೇಲಿಯನ್ನು ದಾಟಿ ಸರ್ವ ಸಮುದಾಯಗಳ ಜನರನ್ನು ಒಗ್ಗೂಡಿಸಿಕೊಂಡು ನಡೆಸುವ ಉಚಿತ ಸಾಮೂಹಿಕ ವಿವಾಹಗಳಿಂದ ಬಡವರಿಗೆ ಅನುಕೂಲವಾಗಿತ್ತದೆ. ಅದಕ್ಕಿಂತಲೂ ಹೆಚ್ಚಾಗಿ ಕಲುಷಿತಗೊಳ್ಳುತ್ತಿರುವ ಸಾಮಾಜಿಕ ವ್ಯವಸ್ಥೆಯಲ್ಲಿ ಜನರು ಸಾಮರಸ್ಯದಿಂದ ಬದುಕುವುದಕ್ಕೆ
ಸುರಪುರ ಟೈಮ್ಸ್ ವಾರ್ತೆ ಹುಣಸಗಿ; ಕನ್ನಡ ಭಾಷೆ, ನೆಲ ಜಲದ ಬಗ್ಗೆ ಪ್ರತಿಯೊಬ್ಬ ಕನ್ನಡಿಗರಿಗೂ ಅಭಿಮಾನ ಇರಬೇಕು. ಆದರೆ, ದುರಭಿಮಾನ ಬೇಡ. ಅಭಿಮಾನ ಹೆಚ್ಚೆಚ್ಚು ಬೆಳೆದಷ್ಟೂ ಕನ್ನಡವೂ ಎತ್ತರಕ್ಕೆ ಬೆಳೆಯುತ್ತದೆ. ಕರ್ನಾಟಕವೂ ಇನ್ನಷ್ಟು ಅಭಿವೃದ್ಧಿ
ಸುರಪುರ ಟೈಮ್ಸ್ ವಾರ್ತೆಸುರಪುರ ;ಗದುಗಿನ ವೀರೇಶ್ವರ ಪುಣ್ಯಾಶ್ರಮದ ಮೂಲಕ ಪುಟ್ಟರಾಜ ಗವಾಯಿ ಅವರು ಅನ್ನ ಮತ್ತು ಜ್ಞಾನ ದಾಸೋಹದ ಮೂಲಕ ಸಾವಿರಾರು ಅಂದ ಅನಾಥ ಬಾಳಿಗೆ ಬೆಳಕಾಗಿದ್ದಾರೆ ಎಂದು ಆವಿಷ್ಕಾರ ಕಂಪ್ಯೂಟರ್ ಸಂಸ್ಥೆಯ ಅಧ್ಯಕ್ಷ
ಸುರಪುರ ಟೈಮ್ಸ್ ವಾರ್ತೆ ಸುರಪುರ; ಸಂಸ್ಥಾನ ವತಿಯಿಂದ ಮಾರ್ಚ್ 4.ರಂದು ಕೊಡ ಮಾಡುತ್ತಿರುವ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಪ್ರಶಸ್ತಿಗೆ ಭಾಜನರಾದ ಸುರಪುರದ ಹಿರಿಯ ಪತ್ರಕರ್ತ ಅಶೋಕ ಸಾಲವಾಡಗಿ ಅವರು ಸುರಪುರ ಅರಸು ಮನೆತನದ
ಸುರಪುರ ಟೈಮ್ಸ್ ವಾರ್ತೆ ಸುರಪುರ; ನಗರದ ಅರಮನೆ ಆವರಣದಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ಸುರಪುರ ಸಂಸ್ಥಾನ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸುರಪುರ ಸಂಸ್ಥಾನದ ಅರಸರಾದ ಬಲವಂತ ಬಹರಿ ಬಹಾದ್ದೂರ ರಾಜಾ
ಸುರಪುರ ಟೈಮ್ಸ್ ವಾರ್ತೆ ಸುರಪುರ ;ತಾಲೂಕಿನ ಅರಳಹಳ್ಳಿ ಗ್ರಾಮದ ರಾಮಲಿಂಗಪ್ಪ ಜಿ.ನಾಯಕ (ರಾಮು ನಾಯಕ) ಅವರಿಗೆ ಹಂಪಿಯ ಕನ್ನಡ ವಿಶ್ವ ವಿದ್ಯಾಲಯ ಪಿ ಎಚ್ ಡಿ ಪದವಿ ನೀಡಿದೆ. ಡಾ.ಸಿದ್ದಗಂಗಮ್ಮ ಮಾರ್ಗದರ್ಶನದಲ್ಲಿ ರಾಮು ನಾಯಕ
ಸುರಪುರ ಟೈಮ್ಸ್ ವಾರ್ತೆ ಸುರಪುರ; 12ನೇ ಶತಮಾನದಲ್ಲಿ ಬಸವಣ್ಣನವರ ಶರಣ ಧರ್ಮವು ಉದಾರ, ವೈಚಾರಿಕ ಹಾಗೂ ಸಾಮಾಜಿಕ ಕಳಕಳಿ ಹೊಂದಿದ್ದು, ರೂಢಿಗತವಾಗಿ ಲಿಂಗಾಯತ, ವೀರಶೈವ ಧರ್ಮ ಎಂದು ಕರೆಯುವ ಬದಲಿಗೆ ಶರಣ ಧರ್ಮ ಎಂದು ಕರೆದು, ಎಲ್ಲರನ್ನೂ ಸಮಾನವಾಗಿ