ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಸುರಪುರ ; ನಗರದ ಇನಾಂದಾರ್ ಅಸ್ಪತ್ರೆ ಹಾಲಿನಲ್ಲಿ ಸುರಪುರ ಬಡಿ ಮಸೀದಿ ಮುಸ್ಲಿಂ ಸಮಾಜದ ವತಿಯಿಂದ ಡಾ.ಮೌಲಾನಾ ಅಬ್ಬುಲ್ ಕಲಾಂ ಆಜಾದ್ ಶಿಕ್ಷಣ ಸರ್ಕಾರಿ ಶಾಲಾ ಕಟ್ಟಡಕ್ಕೆ ತಮ್ಮ ಜಮೀನನ್ನು
ಸುರಪುರ ಟೈಮ್ಸ್ ವಾರ್ತೆ ಸುರಪುರ : ಇಲ್ಲಿಯ ಸರ್ವೋದಯ ಶಿಕ್ಷಣ ಸಂಸ್ಥೆಯ ಶಿಕ್ಷಕ ಚಿನ್ನುಮಿಯಾ ಪಟೇಲ್ ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಭಾರತ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ಜ್ಞಾನ ಭಾರತೀಯ
ಸುರಪುರ ಟೈಮ್ಸ್ ವಾರ್ತೆ ಸುರಪುರ : ತಾಲೂಕಿನಲ್ಲಿ ಸವಿತಾ ಮಹರ್ಷಿ ಜಯಂತಿಯನ್ನು ಜ.25 ರಂದು ಆಚರಿಸಲಾಗುವುದು. ಎಲ್ಲಾ ಸರಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಬೇಕು ಎಂದು ತಹಸೀಲ್ದಾರ್ ಹೆಚ್.ಎ.ಸರಕವಾಸ್ ಹೇಳಿದರು.ಇಲ್ಲಿಯ ತಹಸಿಲ್ ಕಚೇರಿಯ
ಸುರಪುರ ಟೈಮ್ಸ್ ವಾರ್ತೆ ಹುಣಸಗಿ ;ತಾಲೂಕು ಪ್ರದೇಶದಲ್ಲಿ ಮಣ್ಣು, ನೀರು ಹಾಗೂ ಸಸಿ ಮಾದರಿಗಳ ವೈಜ್ಞಾನಿಕ ಪರೀಕ್ಷೆಗೆ ಅಗತ್ಯವಾದ ಪರೀಕ್ಷಾ ಕೇಂದ್ರಗಳ ಕೊರತೆ ತೀವ್ರವಾಗಿ ಕಾಡುತ್ತಿದ್ದು, ಇದರಿಂದ ರೈತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು
ಸುರಪುರ ಟೈಮ್ಸ್ ವಾರ್ತೆ ಸುರಪುರ :ತಾಲೂಕಿನ ಶೆಳ್ಳಿಗಿ ಗ್ರಾಮದ ಶಾಲಾ ಆವರಣದಲ್ಲಿ ಇಂದು ಪಠ್ಯಕ್ರಮದ ಜೊತೆಗೆ ಮಕ್ಕಳಿಗೆ ಮೌಲ್ಯಗಳ ಬಗ್ಗೆ ತಿಳಿಸುವ ಉದ್ದೇಶದಿಂದ ಶಿಕ್ಷಣ ಇಲಾಖೆಯ ಬ್ಯಾಗ್ ರಹಿತ “ಸಂಭ್ರಮ ಶನಿವಾರ” ಕಾರ್ಯಕ್ರಮದ ಅಂಗವಾಗಿ
ಸುರಪುರ ಟೈಮ್ಸ್ ವಾರ್ತೆ ಸುರಪುರ:ಮುಂಬರುವ ಇದೇ ಜನವರಿ 28ರಿಂದ ಸುಕ್ಷೇತ್ರ ತಿಂಥಣಿ ಮೌನೇಶ್ವರ ಜಾತ್ರಾ ಮಹೋತ್ಸವ ನಡೆಯಲಿದ್ದು, ಜಾತ್ರೆಗೆ ಆಗಮಿಸುವ ಭಕ್ತರಿಗೆ ಸೂಕ್ತ ಮೂಲ ಸೌಲಭ್ಯ ಕಲ್ಪಿಸುವಂತೆ ಕಾರ್ಮಿಕ ರಕ್ಷಣಾ ವೇದಿಕೆ ಟ್ರೇಡ್ ಯೂನಿಯನ್
ಸುರಪುರ ಟೈಮ್ಸ್ ವಾರ್ತೆ ಸುರಪುರ;ದಿನಾಂಕ 15-01-202 ರಂದು ಕಾಗಿನೆಲೆ ಮಹಾಸಂಸ್ಥಾನ ತಿಂಧಣಿ ಬ್ರಿಡ್ಜ್ ಕನಕಗುರುಪೀಠದ ದಿ| ಶ್ರೀ ಪರಮಪೂಜ್ಯ ಸಿದ್ಧರಾಮನಂದಪುರಿ ಮಹಾಸ್ವಾಮಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ, ಇಂದು ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ
ಸುರಪುರ ಟೈಮ್ಸ್ ವಾರ್ತೆ ಶಹಾಪುರ:ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ, ರಾಜೀವಗೌಡ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಂಬಂಧಿಸಿದಂತೆ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಇಂದು
ಸುರಪುರ ಟೈಮ್ಸ್ ವಾರ್ತೆ ಸುರಪುರ:ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಪಂದ್ಯ ಮುಗಿಸಿ ಹೈದ್ರಾಬಾದ್ನಿಂದ ಯಾದಗಿರಿ ಮಾರ್ಗವಾಗಿ ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದ ಮಾಜಿ ಸಚಿವ ರಾಜೂ ಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ನಗರದ ಗಂಜ್ ಪ್ರದೇಶದ
ಸುರಪುರ ಟೈಮ್ಸ್ ವಾರ್ತೆ ಸುರಪುರ;ನಗರದ ಟೈಲರ್ ಮಂಜಿಲ್ ಆವರಣದ ಒಳಗಡೆ ಇರುವ ಪುರಾತನ ಮಸೀದಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿಡಾ.ಮೌಲಾನಾ ಅಬ್ಬುಲ್ ಕಲಾಂ ಆಜಾದ್ ಶಿಕ್ಷಣ ಸರ್ಕಾರಿ ಶಾಲಾ ಕಟ್ಟಡಕ್ಕೆ ತಮ್ಮ ಜಮೀನನ್ನು ದೇಣಿಗೆ ನೀಡಿದ