ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಸುರಪುರ : ಶಹಾಪೂರ ತಾಲೂಕಿನ ಸಾವೂರ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಸಾವೂರ ಮಠದ ಪೂಜ್ಯ ಶ್ರೀ ಶರಭಯ್ಯ ಸ್ವಾಮಿಗಳು ಇವರ ನೇತೃತ್ವದಲ್ಲಿ ಶ್ರೀ ಸಚಿದಾನಂದ ನಿತ್ಯ ನಿರಂಜನ
ಸುರಪುರ ಟೈಮ್ಸ್ ವಾರ್ತೆ ಸುರಪುರ; ನಗರದ ಕುಂಬಾರಪೇಟೆಯಲ್ಲಿರುವ ಕಟ್ಟಡ ಕಾರ್ಮಿಕ ಭವನದಲ್ಲಿ ಸುರಪುರ ನಗರಸಭೆಯ ಡೇ–ನಲ್ಮ್ (DAY-NULM) ಯೋಜನೆಯಡಿ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ (PM-SYM) ಯೋಜನೆಯ ವಿಶೇಷ ಜಾಗೃತಿ ಅಭಿಯಾನವನ್ನು ಇತ್ತೀಚೆಗೆ ಯಶಸ್ವಿಯಾಗಿ
ಸುರಪುರ ಟೈಮ್ಸ್ ವಾರ್ತೆ ಸುರಪುರ : ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಮಹರ್ಷಿ ಶ್ರೀ ವಾಲ್ಮೀಕಿ ಗುರುಪೀಠದಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಜಾತ್ರೆಯು ಈ ವರ್ಷವೂ ಅದ್ಧೂರಿಯಾಗಿ ಜರುಗಲಿದೆ ಎಂದು ತಾಲೂಕು ಮಹರ್ಷಿ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಇಲ್ಲಿಯ ವೀರಪ್ಪ ನಿಷ್ಠಿ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ನಾಳೆ ಭಾನುವಾರ ಬೆಳಗ್ಗೆ 10.30 ಕ್ಕೆ ಸುರಪುರ ವಿಜಯೋತ್ಸವ 1858 ಕಾರ್ಯಕ್ರಮ ಏರ್ಪಡಿಸಲಾಗಿದೆ. ಭೀಮರಾಯನ ಗುಡಿಯ ಸುರಪುರ ಇತಿಹಾಸ
ಸುರಪುರ ಟೈಮ್ಸ್ ವಾರ್ತೆ ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾ ಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಫೆ. 8ರಂದು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಹೇಳಿದರು.ಈ ಕುರಿತು ಪತ್ರಿಕಾ ಹೇಳಿಕೆ
ಸುರಪುರ ಟೈಮ್ಸ್ ವಾರ್ತೆ ಸುರಪುರ;ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ನಗರದಲ್ಲಿ ಆಯೋಜಿಸಲಾಗಿರುವ ಭವ್ಯ ಕೃಷಿ ಮೇಳದಲ್ಲಿ ರಾಯಚೂರು ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ ಏಳು ಜಿಲ್ಲೆಗಳ ಕೃಷಿ ಸಾಧಕರನ್ನು ಗುರುತಿಸಿ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಪ್ರದಾನ
ಸುರಪುರ ಟೈಮ್ಸ್ ವಾರ್ತೆ ಸುರಪುರ:ಯಾದಗಿರಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2025–26 ಕಾರ್ಯಕ್ರಮದಲ್ಲಿ ಸುರಪುರದ ಪ್ರತಿಷ್ಠಿತ ತಕ್ಷಶೀಲಾ ಅಂತಾರಾಷ್ಟ್ರೀಯ ಶಾಲೆಯ 8ನೇ ತರಗತಿ
ಸುರಪುರ ಟೈಮ್ಸ್ ವಾರ್ತೆ ಸುರಪುರ: ಹಿಂದೂ-ಮುಸ್ಲಿಂರ ಭಾವೈಕ್ಯತೆಯ ಹರಿಕಾರರಾಗಿರುವ ದಕ್ಷಿಣ ಕಾಶಿ ಖ್ಯಾತಿಯ ಸುರಪುರ ತಾಲೂಕಿನ ಸುಕ್ಷೇತ್ರ ತಿಂಥಣಿ ಮೌನೇಶ್ವರರ ರಥೋತ್ಸವವು ರವಿವಾರ ಸಂಜೆ ಲಕ್ಷಾಂತರ ಭಕ್ತರ ಜಯಘೋಷಗಳ ನಡುವೆ ಸಡಗರ-ಸಂಭ್ರಮದೊಂದಿಗೆ ಅದ್ದೂರಿಯಾಗಿ ನಡೆಯಿತು.
ಸುರಪುರ ಟೈಮ್ಸ್ ವಾರ್ತೆ ಸುರಪುರ: ಸಗರನಾಡಿನ ಐತಿಹಾಸಿಕ ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಪವಿತ್ರ ಸುಕ್ಷೇತ್ರ ತಿಂಥಣಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಜಗದ್ಗುರು ಮೌನೇಶ್ವರ ಜಾತ್ರಾ ಮಹೋತ್ಸವಕ್ಕೆ ನಾಳೆ ವಿಶೇಷ ಭಕ್ತಿಭಾವದ ಕಿರಣ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಕುಷ್ಠ ರೋಗದ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ವೈದ್ಯಾಧಿಕಾರಿಗಳಿಂದ ಸಲಹೆ, ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ತಿಳಿಸಿದರು.ಇಲ್ಲಿಯ ತಾಲೂಕು