ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಸುರಪುರ,; ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದ ಈಶ್ವರ, ಬನಶಂಕರಿ ಜಾತ್ರೆ ನಿಮಿತ್ತವಾಗಿ ದೇವಾಲಯದ ಆವರಣದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ 221 ಮುತ್ತೈದೆಯರು ಉಡಿ ತುಂಬುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಕ್ತರ
ಸುರಪುರ ಟೈಮ್ಸ್ ವಾರ್ತೆ ಸುರಪುರ;ವಿದ್ಯಾರ್ಥಿಗಳು ಬದಲಾಗುತ್ತಿರುವ ಜಗತ್ತಿನ ಭವಿಷ್ಯದ ಸವಾಲುಗಳಿಗೆ ಸಿದ್ಧರಾಗಬೇಕು ಎಂದು ಕೋರಿದರು. ಕೇವಲ ಅಂಕಗಳಿಗಷ್ಟೇ ಸೀಮಿತವಾಗದೆ ಕೌಶಲ್ಯಾಧಾರಿತ ಶಿಕ್ಷಣ, ತಂತ್ರಜ್ಞಾನ ಜ್ಞಾನ, ಸಂವಹನ ಕೌಶಲ್ಯ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಮುಂದೆ ಸಾಗುವಂತೆ
ಸುರಪುರ ಟೈಮ್ಸ್ ವಾರ್ತೆ ಸುರಪುರ ;ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದ ಶ್ರೀ ಈಶ್ವರ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸ ಜರಗಲಿದೆ ಇಂದು ಸಾಯಂಕಾಲ: 06:30 ಕ್ಕೆಶ್ರೀ ಬನಶಂಕರಿ ದೇವಿಗೆ ಕಾಯಿಪಲ್ಯ ಹಬ್ಬ
ಸುರಪುರ ಟೈಮ್ಸ್ ವಾರ್ತೆ ಸುರಪುರ : ನಗರದ ತಹಸೀಲ್ ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಶ್ರೀ ಜ್ಯೋತಿ ಸ್ವರೂಪ ಅಯ್ಯಪ್ಪ ಸ್ವಾಮಿ ಟ್ರಸ್ಟ್ ವತಿಯಿಂದ ಇಂದು(ಶುಕ್ರವಾರ) 28ನೇ ಮಹಾಪೂಜೆ ನಡೆಯಲಿದೆ. ಮಹಾಪೂಜೆ ಅಂಗವಾಗಿ ಮದ್ಯಾಹ್ನ 11.15
ಸುರಪುರ ಟೈಮ್ಸ್ ವಾರ್ತೆ ಸುರಪುರ;ಶಿಲ್ಪಕಲೆಗೆ ಅಪಾರ ಕೊಡುಗೆ ನೀಡಿರುವ ಅಮರಶಿಲ್ಪಿ ಜಕಣಾಚಾರಿ ಅವರ ಹೆಸರು ಸೂರ್ಯ ಚಂದ್ರ ಇರುವರೆಗೂ ಅಮರವಾಗಿ ಇರುತ್ತದೆ’ ಎಂದು ಸಂತೋಷ ಎಂ. ಆಚಾರ್ಯ ಶಾರದಳ್ಳಿಯವರು ಹೇಳಿದರು.ಇಲ್ಲಿಯ ರಂಗಂಪೇಟಿಯ ಗೋವಿಂದರಾಜ್ ಬೋಡಾ
ಸುರಪುರ ಟೈಮ್ಸ್ ವಾರ್ತೆ ಸುರಪುರ : ತಮ್ಮ ಅದ್ಬುತವಾದ ಕಲೆಯಿಂದ ಇಡೀ ಸಮಾಜಕ್ಕೆ ಸ್ಪೂರ್ತಿ ನೀಡಿದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರು ಸದಾಕಾಲ ಸ್ಮರಣೀಯರಾಗಿದ್ದಾರೆ. ಅವರು ಜಗತ್ತು ಕಂಡ ಶ್ರೇಷ್ಠ ಶಿಲ್ಪಿ. ಅವರು
ಸುರಪುರ ಟೈಮ್ಸ್ ವಾರ್ತೆ ಸುರಪುರ ; ವಿಜಯಪುರದ ಅಪ್ಪ ಸಾಹಿತ್ಯ ಸಾಂಸ್ಕೃತಿಕ ಕಲಾ ವೇದಿಕೆ ವತಿಯಿಂದ ಕೊಡ ಮಾಡುವ 2026ನೇ ಸಾಲಿನ ರಾಜ್ಯ ಮಟ್ಟದ ಅಪ್ಪ ಪ್ರಶಸ್ತಿ ಗೆ ಸುರಪುರದ ಯುವ ಸಾಹಿತಿಗಳಾದ ಜಾವೀದ
ಸುರಪುರ ಟೈಮ್ಸ್ ವಾರ್ತೆ ಸುರಪುರ; ತಾಲೂಕಿನ ದೇವತ್ಕಲ್ ಗ್ರಾಮದ ಪ್ರೌಢಶಾಲೆಯ ಸಿಪಾಯಿ ದೇವಿಂದ್ರಪ್ಪ ದ್ಯಾಮನ್ ಅವರು ದೀರ್ಘ 18 ವರ್ಷಗಳ ಸೇವೆ ಪೂರ್ಣಗೊಳಿಸಿ ನಿವೃತ್ತಿ ಪಡೆದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ
ಸುರಪುರ ಟೈಮ್ಸ್ ವಾರ್ತೆ ಸುರಪುರ; ಕಳೆದ ವರ್ಷವಿಡಿ ನಮ್ಮನ್ನು ಕಾಪಾಡಿದ ದೇವರಿಗೆ ಕೃತಜ್ಞತೆ ಸಲ್ಲಿಸಬೇಕು. ಹೊಸ ವರ್ಷದಲ್ಲಿ ಕಷ್ಟಗಳು ಕಳೆದು ಹೋಗಲಿ ಹಾಗೂ ನೂತನ ವರ್ಷ ಎಲ್ಲರಿಗೂ ಶಾಂತಿ, ಸಮೃದ್ಧಿ, ಮತ್ತು ದೈವಿಕ ಆಶೀರ್ವಾದ
ಸುರಪುರ ಟೈಮ್ಸ್ ವಾರ್ತೆ ಸುರಪುರ;ಮಹರ್ ಸೈನಿಕರ ವೀರಾವೇಶದ ಹೋರಾಟ ಪ್ರತಿಫಲವಾಗಿ ಭೀಮಾ ಕೋರೆಗಾಂವ್ ವಿಜಯ ಸಾಧ್ಯವಾಯಿತು ಎಂದು ರಾಹುಲ್ ಹುಲಿಮನಿ ಹೇಳಿದರು. ನಗರದ ಡಾ. ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಭೂಮಿ ಮಂಜೂರಾತಿ ಹೋರಾಟ