ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ ಟೈಮ್ಸ್ ವಾರ್ತೆ ಸುರಪುರ:ರಾಜ್ಯ ಸರಕಾರದ ನೌಕರರಿಗೆ ಕೊಡಮಾಡುವ ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ಕೃಷಿ ಇಲಾಖೆ ಚಂದ್ರಶೇಖರ ಎಂ.ಪತ್ತಾರವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.ಅವರು ಇಲಾಖೆ ಅನೇಕ ಜನಪರ ಕಾರ್ಯಕ್ರಗಳನ್ನು ಯಶಸ್ವಿಯಾಗಿ ನಡೆಸಿ ಸಾರ್ವಜನಿಕರ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಮೇ.2 ರಂದು ಆದಿ ಗುರು ಶ್ರೀ ಶಂಕರಾಚಾರ್ಯ ಅವರ ಜಯಂತಿಯನ್ನು ಶ್ರದ್ಧಾ-ಭಕ್ತಿಯೊಂದಿಗೆ ಆಚರಿಸಲಾಗುವುದು ಎಂದು ಗ್ರೇಡ್-೨ ತಹಸೀಲ್ದಾರ್ ಮಲ್ಲಯ್ಯ ದಂಡು ಹೇಳಿದರು.ಇಲ್ಲಿಯ ಮಿನಿ ವಿಧಾನಸೌಧ ಆವರಣದ ತಹಸೀಲ್ದಾರ್
ಸುರಪುರ ಟೈಮ್ಸ್ ವಾರ್ತೆ ಸುರಪುರ :ಆಟೋ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೆ ಇಬ್ಬರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಿಗಿ ಕ್ರಾಸ್ ಬಳಿ ನಡೆದಿದೆ. ತಾಲೂಕಿನ ದೇವಾಪುರ ಗ್ರಾಮದ
ಸುರಪುರ ಟೈಮ್ಸ್ ವಾರ್ತೆ ಸುರಪುರ:ರಾಜ್ಯ ಸರಕಾರದ ನೌಕರರಿಗೆ ಕೊಡಮಾಡುವ ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ಕೃಷಿ ಇಲಾಖೆ ಚಂದ್ರಶೇಖರ ಎಂ.ಪತ್ತಾರ ಆಯ್ಕೆ ಆಗಿದ್ದಾರೆ.ಇವರು ಇಲಾಖೆ ಅನೇಕ ಜನಪರ ಕಾರ್ಯಕ್ರಗಳನ್ನು ಯಶಸ್ವಿಯಾಗಿ ನಡೆಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಸುರಪುರ ಟೈಮ್ಸ್ ವಾರ್ತೆ ಸುರಪುರ; ಬುದ್ದಗಯಾ ಮಹಾಬೋಧಿ ಮಹಾ ವಿಹರಾದ ಆಡಳಿತ ಮಂಡಳಿ ಸಂಪೂರ್ಣವಾಗಿ ಬೌದ್ಧರಿಗೆ ನೀಡುವಂತೆ ಒತ್ತಾಯಿಸಿ, ಮೇ.5ರಂದು ಜಿಲ್ಲಾ ಮಟ್ಟದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು ತಾಲೂಕಿನ ಎಲ್ಲಾ ಬೌದ್ಧ ಅನುಯಾಯಿಗಳು,
ಸುರಪುರ ಟೈಮ್ಸ್ ವಾರ್ತೆ ಸುರಪುರ: ಸಿಡಿಲು ಬಡಿದು ಮೃತಪಡುವ ರೈತರಿಗೆ ಸರಕಾರ 24 ಗಂಟೆಯೊಳಗೆ ಪರಿಹಾರ ನೀಡುವುದರಲ್ಲಿ ಮುಂದೆ ಇದ್ದು, ಜನರಿಗೆ ಜಾಗೃತಿ ಮೂಡಿಸುವಲ್ಲಿ ಹಿಂದೆ ಬಿದ್ದಿದೆ! ಮುಂಗಾರು, ಹಿಂಗಾರು ಮಾತ್ರವಲ್ಲದೇ ಆಕಾಲಿಕವಾಗಿ ಮಳೆ
ಸುರಪುರ ಟೈಮ್ಸ್ ವಾರ್ತೆ ಸುರಪುರ:ಹಣ್ಣುಗಳ ರಾಜನ (ಸುರ) ಪುರ ಪ್ರವೇಶವಾಗಿದ್ದು, ನಗರದ ಮಾರುಕಟ್ಟೆಗಳಲ್ಲಿ ಈಗ ಮಾವಿನ ಹವಾ ಭರ್ಜರಿಯಾಗಿದೆ. ರಸ್ತೆ ಬದಿಯ ಅಂಗಡಿಗಳಿಗೆ ರಾಶಿ ರಾಶಿಯಾಗಿ ಬಂದಿಳಿದಿರುವ ಮಾವು ಹಣ್ಣುಗಳು ಗ್ರಾಹಕರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿವೆ.
ಸುರಪುರ ಟೈಮ್ಸ್ ವಾರ್ತೆ ಸುರಪುರ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ರವರ 134ನೇ ಜಯಂತ್ಯುತ್ಸವ ನಿಮಿತ್ತ ಶ್ರೀ ಸತೀಶ ಜಾರಕಿಹೊಳೆ ಅಭಿಮಾನಿಗಳ ಬಳಗದ ವತಿಯಿಂದ 3ನೇ ವರ್ಷದ ಸರಳ ಸಾಮೂಹಿಕ ವಿವಾಹ ಏ.೨೭
ಸುರಪುರ ಟೈಮ್ಸ್ ವಾರ್ತೆ ಸುರಪುರ: ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆಂದು ದೇಶದ ನಾನಾ ಭಾಗಗಳಿಂದ ತೆರಳಿದ ಪ್ರವಾಸಿಗರ ಮೇಲೆ ಪಹಲ್ಗಾವ್ನಲ್ಲಿ ಪಾಕ್ ಪ್ರಚೋದಿತ ಉಗ್ರ ಸಂಘಟನೆಗಳ ಉಗ್ರರು ದಾಳಿ ಮಾಡಿ 28 ಜನರು ಸಾವನ್ನಪ್ಪಿರುವ ಘಟನೆ ಎಲ್ಲರಿಗೂ