ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ
ಸುರಪುರ ಟೈಮ್ಸ್ ವಾರ್ತೆ ಸುರಪುರ;ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಪುರಸ್ಕೃತ ಯೋಜನೆಗಳು ಜಾರಿಯಲ್ಲಿದ್ದು, ಈ ಯೋಜನೆಗಳ ಲಾಭ ನಿಗದಿತ ಅವಧಿಯಲ್ಲಿ ಗ್ರಾಮೀಣ ಜನರಿಗೆ ತಲುಪಿಸುವ ಮೂಲಕ
Read MoreApril 29, 2025
ಸುರಪುರ ಟೈಮ್ಸ್ ವಾರ್ತೆ ಸುರಪುರ;ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಪುರಸ್ಕೃತ ಯೋಜನೆಗಳು ಜಾರಿಯಲ್ಲಿದ್ದು, ಈ ಯೋಜನೆಗಳ ಲಾಭ ನಿಗದಿತ ಅವಧಿಯಲ್ಲಿ ಗ್ರಾಮೀಣ ಜನರಿಗೆ ತಲುಪಿಸುವ ಮೂಲಕ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ: ನಗರಸಭೆ ವ್ಯಾಪ್ತಿಯ ನರಸಿಂಗಪೇಟ ಗ್ರಾಮದಲ್ಲಿ (ವಾರ್ಡ ಸಂಖ್ಯೆ-1)ಸ್ಮಶಾನ ಭೂಮಿ ಇಲ್ಲದೇ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ರುದ್ರಭೂಮಿ ಮಂಜೂರಾತಿಗೆ ಸಾರ್ವಜನಿಕರು ಜಿಲ್ಲಾಧಿಕಾರಿ ಡಾ.ಸುಶೀಲಾರವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು. ಸಾರ್ವಜನಿಕರಿಗೆ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ;ಆರೋಗ್ಯ ಸರಿಯಾಗಿದ್ದರೆ ಜೀವನದಲ್ಲಿ ಏನಾದರೂ ಸಾಧನೆ ಮಾಡಬಹುದು. ಆರೋಗ್ಯ ಇದ್ದರೆ ಜೀವನ ಸುಂದರ ಎಂದು ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ವಂದನಾ ಗಾಳಿ ಹೇಳಿದರು.ಇಲ್ಲಿಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಂಗಳವಾರ ಜಿಲ್ಲಾಡಳಿತ,
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ;ಎಲ್ಲಾ ಕಷ್ಟದ ದಿನಗಳನ್ನು ಎದುರಿಸಿ, ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಛಾಪು ಮೂಡಿಸಿರುವ ಮಹಿಳೆಯರು ಸ್ಥೈರ್ಯದ ವಿವರಣೆಗೆ ಬೇರೆ ಪದಗಳು ಬೇಕಿಲ್ಲ. ಮಗಳಾಗಿ, ಪತ್ನಿಯಾಗಿ, ತಾಯಿಯಾಗಿ, ಸ್ನೇಹಿತೆಯಾಗಿ ಎಲ್ಲಾ ಸಂಬಂಧಗಳನ್ನು ತುಂಬುವ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ : ಹುಣಸಗಿ ತಾಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಎಡದಂಡೆ ಕಾಲುವೆ ಮೂಲಕ ಬೇಸಿಗೆ ಬೆಳೆಗಳಿಗೆ ಏ.೧೦ ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ;ನಾರಾಯಣಪುರ ಬಸವಸಾಗರ ಜಲಾಶಯದಿಂದ ಎಡದಂಡೆ ಕಾಲುವೆ ಮೂಲಕ ಬೇಸಿಗೆ ಬೆಳೆಗೆ ಏ.15 ರವರೆಗೆ ನೀರು ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಮತ್ತು ತಾಲೂಕು
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ;ಏ.6 ರವರೆಗೆ ನೀರು ಹರಿಸುವ ಕುರಿತು ನೀರಾವರಿ ಸಲಹಾ ಸಮಿತಿ ಕೈಗೊಂಡಿರುವ ನಿರ್ಧಾರ ಅವೈಜ್ಞಾನಿಕವಾಗಿದೆ. ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ ಏ.15 ರವರೆಗೆ ನಿರಂತರವಾಗಿ ಕಾಲುವಗಳಿಗೆ ನೀರು ಹರಿಸುವಂತೆ ಕರ್ನಾಟಕ
Read Moreಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಶ್ಲಾಘನೀಯ ಸುರಪುರ;ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಮಹಿಳೆಯರ ಸಬಲೀಕರಣಕ್ಕೆ ಆದ್ಯತೆ ನೀಡುತ್ತಿದೆ. ಧರ್ಮಧಿಕಾರಿ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ಅಮ್ಮನವರ ನಿರ್ದೇಶನದಂತೆ ಅಶಕ್ತರನ್ನು ಗುರುತಿಸಿ ಅವರಿಗೆ ವಾತ್ಸಲ್ಯ ಯೋಜನೆಯಡಿ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ: ಮನುಷ್ಯನ ಜೀವನ ಆರೋಗ್ಯಕರವಾಗಿಡಲು ಕ್ರೀಡೆಯು ಸಹಕಾರಿಯಾಗಿದ್ದು. ಪ್ರತಿಯೊಬ್ಬ ಯುವಕನು ಸಹ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು, ಆಟದಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವಂತೆ ಕಾಂಗ್ರೆಸ್ ಯುವ ಮುಖಂಡ ರಾಜಾ ಸಂತೋಷ ನಾಯಕ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ : ಏಪ್ರಿಲ್ 6 ರವರೆಗೆ ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಲಾಗುವುದು. ರೈತರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದ್ದಾರೆ.ಈ ಕುರಿತು
Read More