ಸಂಜೀವಿನಿ ಹಿರೇಮಠರವರು “ಸಾಹಿತ್ಯ ರತ್ನ” ಪ್ರಶಸ್ತಿಗೆ ಆಯ್ಕೆ
ಸುರಪುರ ಟೈಮ್ಸ್ ವಾರ್ತೆ ಸುರಪುರ : ಇಲ್ಲಿಯ ಸರ್ವೋದಯ ಪ್ರೌಢಶಾಲೆಯ ಕನ್ನಡ ಶಿಕ್ಷಕಿ ಸಂಜೀವಿನಿ ಹಿರೇಮಠ ಅವರು ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದಿರಾ ಚಾರಿಟೇಬಲ್ ಅಂಡ್ ಏಜುಕೇಷನಲ್ ಟ್ರಸ್ಟ್ ವತಿಯಿಂದ ಕನ್ನಡ ಶಿಕ್ಷಕರಿಗೆ
Read MoreJune 27, 2026
ಸುರಪುರ ಟೈಮ್ಸ್ ವಾರ್ತೆ ಸುರಪುರ : ಇಲ್ಲಿಯ ಸರ್ವೋದಯ ಪ್ರೌಢಶಾಲೆಯ ಕನ್ನಡ ಶಿಕ್ಷಕಿ ಸಂಜೀವಿನಿ ಹಿರೇಮಠ ಅವರು ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದಿರಾ ಚಾರಿಟೇಬಲ್ ಅಂಡ್ ಏಜುಕೇಷನಲ್ ಟ್ರಸ್ಟ್ ವತಿಯಿಂದ ಕನ್ನಡ ಶಿಕ್ಷಕರಿಗೆ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ ;ಮಕರ ಸಂಕ್ರಮಣ ದಿನದಂದು ನದಿ ಸ್ನಾನ ಮಾಡಿದರೆ ಪಾಪ, ಕರ್ಮಗಳೆಲ್ಲವೂ ತೊಳೆದು ಹೋಗಿ ನಿತ್ಯದ ಜೀವನದಲ್ಲಿ ನೆಮ್ಮದಿ, ಬೆಳಕು ಕಾಣುತ್ತದೆ ಎನ್ನುವುದು ನಮ್ಮ ದೇಶದ ಜನರ ಧಾರ್ಮಿಕ ಸಂಪ್ರದಾಯ.
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ;ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಕಲಬುರ್ಗಿ ವಿಭಾಗದ ವತಿಯಿಂದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿರುವ ಬುದ್ಧ ವಿಹಾರದಲ್ಲಿ ಇದೇ ಜನವರಿ 17 ಮತ್ತು 18
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ;ಕಾಗಿನೆಲೆ ಮಹಾಸಂಸ್ಥಾನ ತಿಂಥಣಿ ಬ್ರಿಡ್ಜ್ ಕನಕ ಗುರುಪೀಠದ ಪೂಜ್ಯರಾದ ಸಿದ್ದರಾಮಾನಂದಪುರಿ ಶ್ರೀಗಳ ನಿಧನ ಸುದ್ದಿ ನಮ್ಮೆಲ್ಲರ ಹೃದಯವನ್ನು ನೋವಿನಿಂದ ತುಂಬಿಸಿದೆ. ಧಾರ್ಮಿಕತೆ, ಮಾನವೀಯತೆ ಮತ್ತು ಸಮಾಜಸೇವೆಯ ಆದರ್ಶಗಳನ್ನು ಬದುಕಿನುದ್ದಕ್ಕೂ ಸಾರಿದ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ:ಕಾಗಿನೆಲೆ ಮಹಾಸಂಸ್ಥಾನ ತಿಂಥಣಿ ಬ್ರಿಡ್ಜ್ ಕನಕ ಗುರುಪೀಠದ ಸಿದ್ದರಾಮಾನಂದಪುರಿ ಶ್ರೀಗಳ ನಿಧನವು ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಸಂತಾಪ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ; ಶಿವನಗೌಡ ಬಿ ಮಾಲಿ ಪಾಟೀಲ್ ದೇವರಗೋನಾಲಅವರ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮ ಸುರಪುರ ತಾಲ್ಲೂಕಿನ ದೇವರಗೋನಾಲದಲ್ಲಿ ಇಂದು ನಡೆಯಲಿದು. ಕುಟುಂಬಸ್ಥರು, ಬಂಧುಗಳು, ಸ್ನೇಹಿತರು ಹಾಗೂ ಗ್ರಾಮಸ್ಥರು ಭಾಗವಹಿಸಿ ಪುಣ್ಯಾತ್ಮರಿಗೆ ಪುಷ್ಪನಮನ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದ ಅಜಯಕುಮಾರ ವೆಂಕಟೇಶ ದಳವಾಯಿ 14 ವರ್ಷದ ಬಾಲಕರ ಖೋ ಖೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಗೋಕಾಕ ತಾಲೂಕಿನ ನಾಗನೂರುನ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿದ್ದು,
Read Moreಸುರಪುರ ಟೈಮ್ಸ್ ವಾರ್ತೆ ಯಾದಗಿರಿ; ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿ ಸತತ 2 ನೇ ಬಾರಿಗೆ ಚುನಾಯಿತರಾಗಿರುವ ಮಲ್ಲಪ್ಪ ಸಂಕೀನ್ ಅವರನ್ನು ಡಾ.ಸಿದ್ಧರಾಜ ರೆಡ್ಡಿ ಸಂಪಾದಕತ್ವದಲ್ಲಿ ನೂತನವಾಗಿ ಆರಂಭಿಸಿರುವ ಗಿರಿ ದರ್ಶನ ಕನ್ನಡ
Read Moreಸುರಪುರ ಟೈಮ್ಸ್ ವಾರ್ತೆ ಯಾದಗಿರಿ;ನೂತನ ಗಿರಿದರ್ಶನ ಕನ್ನಡ ಪತ್ರಿಕೆ ಜನಾರ್ಪಣೆ ಕಾರ್ಯಕ್ರಮ ನಾಳೆ ಮಧ್ಯಾಹ್ನ 3:30 ಕ್ಕೆ ನಡೆಯಲಿದೆ ಎಂದು ಸಂಪಾದಕ ಡಾ.ಸಿದ್ಧರಾಜರೆಡ್ಡಿ ತಿಳಿಸಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ : ಮಾಹಿತಿ ನೀಡುವಲ್ಲಿ ತಹಸೀಲ್ ಕಚೇರಿ ಮತ್ತು ನಗರಸಭೆಯ ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದು ನಿರ್ಲಕ್ಷ್ಯ ಧೋರಣೆ ಮುಂದುವರೆಸಿದ್ದಾರೆ ಎಂದು ಪುರಸಭೆ ಮಾಜಿ ಸದಸ್ಯ ಮತ್ತು ಸಾಮಾಜಿಕ ಹೋರಾಟಗಾರ ರಾಜಾ
Read More