ಏ.10ರ ವರೆಗೆ ನಾರಾಯಣಪುರ ಎಡದಂಡೆ ಕಾಲುವೆಗೆ ನಿರಂತರವಾಗಿ ನೀರು ಹರಿಸಲು ಮನವಿ

ಸುರಪುರ ಟೈಮ್ಸ್ ವಾರ್ತೆ

ಸುರಪುರ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೆಂಗಳೂರಿನಲ್ಲಿ ನಿಯೋಗದೊಂದಿಗೆ ಭೇಟಿಮಾಡಿ ನಾರಾಯಣಪುರ ಮತ್ತು ಆಲಮಟ್ಟಿ ಜಲಾಶಯಗಳಲ್ಲಿ ಇರುವ ನೀರಿನ ಲಭ್ಯತೆಗೆ ಅನುಗುಣವಾಗಿ ಏ.10ರ ವರೆಗೆ ನಾರಾಯಣಪುರ ಎಡದಂಡೆ ಕಾಲುವೆಗೆ ನಿರಂತರವಾಗಿ ನೀರು ಹರಿಸುವಂತೆ ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಶಾಸಕ ರಾಜಾ ವೇಣುಗೋಪಾಲ ನಾಯಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!