ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್ |
ಮಾಧ್ಯಮಗಳ ಮೇಲಿನ ಸವಾರಿ ಆತಂಕಕಾರಿ ಪತ್ರಕರ್ತನ ಮೇಲಿನ ಪ್ರಕರಣ ರದ್ದಿಗೆ ಸಂಕೀನ್ ಆಗ್ರಹ |
ಪತ್ರಕರ್ತರ ಮಕ್ಕಳಿಗೆ ಖಾಸಗಿ ಶಾಲಾ ಮತ್ತು ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ಕೋರಿಕೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ| ಶೇ. 50ರಷ್ಟು ಶುಲ್ಕ ವಿನಾಯಿತಿಗೆ ಆಗ್ರಹ; ಸಂಕೀನ್ |
ಬೋನ್ಹಾಳ ಗ್ರಾಮದ ಶ್ರೀಶೈಲ ಮಾಲಗತ್ತಿ ವಿದ್ಯಾರ್ಥಿಯ ಅಸಾಧಾರಣ ಸಾಧನೆ: 614 ಅಂಕಗಳೊಂದಿಗೆ 98% ಕ್ಕೂ ಅಧಿಕ ಫಲಿತಾಂಶ — ಗ್ರಾಮಕ್ಕೆ ಹೆಮ್ಮೆ |
ಶ್ರೀ ಶೈಲ ಜಗದ್ಗುರುಗಳಿಂದ ಶ್ರೀ ಅಮರೇಶ್ವರ ಗುರು 21 ಪುಣ್ಯಸ್ಮರಣೆ ಹಾಗೂ ಗುರು ಪಟ್ಟಾಧಿಕಾರ ಮಹೋತ್ಸವದ ಪೋಸ್ಟರ್ ಬಿಡುಗಡೆ. |
ಸುರಪುರ; ಸಂಸ್ಥಾನ ವತಿಯಿಂದ ಮಾರ್ಚ್ 4.ರಂದು ಕೊಡ ಮಾಡುತ್ತಿರುವ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಪ್ರಶಸ್ತಿಗೆ ಭಾಜನರಾದ ಸುರಪುರದ ಹಿರಿಯ ಪತ್ರಕರ್ತ ಅಶೋಕ ಸಾಲವಾಡಗಿ ಅವರು ಸುರಪುರ ಅರಸು ಮನೆತನದ ಬಲವಂತ ಬಹರಿ ಬಹಾದ್ದೂರ ರಾಜಾ ಕೃಷ್ಣಪ್ಪ ನಾಯಕ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅನೇಕ ಪತ್ರಕರ್ತರು ಉಪಸ್ಥಿತರಿದ್ದರು.