ಪೊಲೀಸ್ ಎಂದರೆ ಭಯವಲ್ಲ, ಭರವಸೆ: ಶಾಸಕ ರಾಜಾ ವೇಣುಗೋಪಾಲ ನಾಯಕ
ಸುರಪುರ ಟೈಮ್ಸ್ ವಾರ್ತೆ ಸುರಪುರ:ಪೊಲೀಸ್ ಅಂದರೆ ಭಯ ಅಲ್ಲ ಅದು ಭರವಸೆ. ಜನರಿಗೆ ಭದ್ರತೆ ನೀಡಲು, ಕಾನೂನು ಸುವ್ಯವಸ್ಥೆ ಕಾಪಾಡಲು ಸದಾ ಸಿದ್ದವಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು. ಇಂದು ಸುರಪುರ
Read MoreJune 28, 2026
ಸುರಪುರ ಟೈಮ್ಸ್ ವಾರ್ತೆ ಸುರಪುರ:ಪೊಲೀಸ್ ಅಂದರೆ ಭಯ ಅಲ್ಲ ಅದು ಭರವಸೆ. ಜನರಿಗೆ ಭದ್ರತೆ ನೀಡಲು, ಕಾನೂನು ಸುವ್ಯವಸ್ಥೆ ಕಾಪಾಡಲು ಸದಾ ಸಿದ್ದವಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು. ಇಂದು ಸುರಪುರ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ:ಖಾಸಗಿ ಶಾಲಾ ವಾಹನಗಳು ಕುರಿತುಂಬಿಕೊಂಡು ಹೋಗುವಂತೆ ಶಾಲಾ ವಿದ್ಯಾರ್ಥಿಗಳನ್ನು ತಮ್ಮ ವಾಹನಗಳಲ್ಲಿ ಕರೆದೊಯ್ಯುತ್ತಿರುವ ಘಟನೆಗಳು ಆಗ್ಗಿಂದ್ದಾಗೆ ಕಣ್ಣಿಗೆ ಬೀಳುತ್ತಿವೆ…!ಭವಿಷ್ಯದಲ್ಲಿ ನೂರಾರು ಕನಸುಗಳನ್ನು ಹೊತ್ತು ಶಿಕ್ಷ ಣ ಪಡೆಯಲು ಗ್ರಾಮೀಣ ಪ್ರದೇಶದ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ:ಮಹಾ ಮಳೆಯಿಂದಾಗಿ ಹಾನಿಗೀಡಾದ ಬೆಳೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿ ಹೋಗಿ ಒಂದೂವರೆ ತಿಂಗಳು ಕಳೆದರೂ ಬೆಳೆ ಪರಿಹಾರ ಮೊತ್ತ ಇನ್ನೂ ರೈತರ ಖಾತೆಗೆ ಜಮೆಯಾಗಿಲ್ಲ, ಎನ್ಡಿಆರ್ಎಫ್
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ:ಈ ಹಿಂದೆ ನಮ್ಮ ಸೇವಾವಧಿಯಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಎಲ್ಲಾ ವ್ಯವಸಾಯ ಸೇವಾ ಸಹಕಾರ ಸಂಘಗಳಿಗೆ ಒಂದು ಸಾವಿರ ಕೋಟಿ ಆ ಪೈಕಿ ಸುರಪುರ ತಾಲೂಕಿಗೆ 120 ಕೋಟಿ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ: ಕನ್ನಡ ಪರ ಸಾಮೂಹಿಕ ಸಂಘಟನೆಗಳ ಒಕ್ಕೂಟದ ಒತ್ತಾಯದ ಮೇರೆಗೆ ನಗರಸಭೆಯು ನಗರದಲ್ಲಿ ಕನ್ನಡೇತರ ನಾಮಫಲಕಗಳನ್ನು ಅಳವಡಿಸಿರುವ ಮಳಿಗೆಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದೆ.ಗುರುವಾರ ನಗರದ ಗಾಂಧಿ ಚೌಕ್ ರಸ್ತೆಯಲ್ಲಿ ಮಳಿಗೆಗಳ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ: ತಾಲೂಕಿನ ಪೇಠ ಅಮ್ಮಾಪುರ ಗ್ರಾಮದಲ್ಲಿ ಕರ್ನಾಟಕ ಕಟ್ಟಡ ಕಟ್ಟುವ ಮತ್ತು ಇತರೆ ನಿರ್ಮಾಣ ಕ್ವಾರಿ ಕಾರ್ಮಿಕ ಸಂಘಟನೆಯ ಹೋಬಳಿ ಘಟಕವನ್ನು ರಚಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ತಳವಾರ
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ:ನಗರದ ಬಾಬು ಜಗಜೀವನರಾಂ ನಾಮಫಲಕಕ್ಕೆ ಬೆಳಕಿನ ವ್ಯವಸ್ಥೆ ಕಲ್ಪಿಸುವಂತೆ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯವರು ನಗರಸಭೆ ವ್ಯವಸ್ಥಾಪಕ ಯಲ್ಲಪ್ಪ ಡೊಣ್ಣಿಗೇರಾ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ಸಮಿತಿಯ ತಾಲ್ಲೂಕು
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ : ನೆಲ, ಜಲ, ಜನರ ಹಿತಕ್ಕಾಗಿ ಹೋರಾಡಿದ ವೀರ ವನಿತೆ ಒನಕೆ ಓಬವ್ವ ಮಹಿಳಾ ಶಕ್ತಿಯ ಪ್ರತೀಕವಾಗಿದ್ದಾರೆ ಎಂದು ತಹಸೀಲ್ದಾರ್ ಹೆಚ್.ಎ.ಸರಕಾವಸ್ ಹೇಳಿದರು.ಇಲ್ಲಿಯ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ : ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕಿನ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಆರೋಗ್ಯ ಮೌಲ್ಯಾಂಕನ ತಪಸಣಾ ಶಿಬಿರ ಮಂಗಳವಾರ ಜರುಗಿತು.ಶಿಬಿರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ ಮಾತನಾಡಿ,
Read Moreಸುರಪುರ ಟೈಮ್ಸ್ ವಾರ್ತೆ ಸುರಪುರ : ಇಲ್ಲಿಯ ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಕೌಂಟರ್ ತೆರೆಯುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಮುಖಂಡರು ಸುರಪುರ ಬಸ್ ಘಟಕ ವ್ಯವಸ್ಥಾಪಕರಿಗೆ ಮಂಗಳವಾರ
Read More